ವಚನ:   –ಜಕ್ಕಣಯ್ಯ

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಬರಹಗಳ ಮೂಲಕವಿರಲಿ

ವಚನ: :

Advertisement

ಕತ್ತಲೆ ಕವಿದ ಮಾನವರಿಗೆ ಜ್ಞಾನದ ಪ್ರಭೆಯುಂಟೇನಯ್ಯ ?

ಅಂಗವ ಮರೆದು ನಿಂದವರಿಗೆ ಆವ ಚಿಂತೆ ಉಂಟೇನಯ್ಯ ?

ಒಳಹೊರಗೆ ಪರಿಪೂರ್ಣವಾದ ಶರಣಂಗೆ ಆವ ಭ್ರಾಂತಿ ಉಂಟೇನಯ್ಯ ?

ಇದು ಕಾರಣ, ತನ್ನ ನಿಲವ ತಾನೇ ತಿಳಿಯಬಲ್ಲಾತನೆಪರಮಜ್ಞಾನಿ ನೋಡಾ ಝೇಂಕಾರ ನಿಜಲಿಂಗಪ್ರಭುವೆ.

 

-ಜಕ್ಕಣಯ್ಯ

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement