ಇನ್‌ಸ್ಟಾಗ್ರಾಮ್‌ ಖಾತೆಯನ್ನೇ ಡಿಲೀಟ್‌ ಮಾಡಿದ ವಿಜಯಲಕ್ಷ್ಮಿ

ನಟ ದರ್ಶನ್‌ ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ಪವಿತ್ರಾ ಗೌಡ ಎ1 ಎನಿಸಿಕೊಂಡರೆ, ದರ್ಶನ್‌ ಎ2 ಆಗಿದ್ದಾರೆ.

ಈ ಘಟನೆಯಿಂದ ದರ್ಶನ್‌ ಪತ್ನಿ ವಿಜಯಲಕ್ಷ್ಮಿ ತೀವ್ರ ದುಃಖಕ್ಕೆ ಒಳಗಾಗಿದ್ದಾರೆ. ಈ ಕಾರಣಕ್ಕೆ ಅವರು ಇನ್‌ಸ್ಟಾಗ್ರಾಮ್‌ ಖಾತೆಯನ್ನು ಡಿಲೀಟ್‌/ಡಿ ಲ್ಯಕ್ಟೀವೇಟ್‌ ಮಾಡಿದ್ದಾರೆ.

ಈ ರೀತಿ ಘಟನೆಗಳು ನಡೆದಾಗ ಸಹಜವಾಗಿಯೇ ಅಭಿಮಾನಿಗಳು ವಿಜಯಲಕ್ಷ್ಮಿ ಅವರಿಗೆ ಮೆಸೇಜ್‌ ಮಾಡುತ್ತಾರೆ.

Advertisement

ಸಾಕಷ್ಟು ವದಂತಿಗಳು ಕೂಡ ಸೋಶಿಯಲ್‌ ಮೀಡಿಯಾದಲ್ಲಿ ಕಣ್ಣೆದುರು ಕಾಣುತ್ತದೆ. ಈ ಕಾರಣಕ್ಕೆ ವಿಜಯಲಕ್ಷ್ಮಿ ಈ ರೀತಿಯ ನಿರ್ಧಾರ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ.

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement