ವಚನ:   -ದಸರಯ್ಯ

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಬರಹಗಳ ಮೂಲಕವಿರಲಿ

ವಚನ: :

Advertisement

ಎಲು ನರ ಚರ್ಮ ಮಜ್ಜೆ ಮಾಂಸದೊಳಗಾದ

ಕ್ರಿಮಿ ಎನ್ನಂಗದೊಳು ಹುಟ್ಟಿ,

ಮಲ ಹುಣ್ಣು ಉಗುಳುಗಳಲ್ಲಿ ಬೀಳುವುದ ಕಂಡು

ಅವ ನಾ ರಕ್ಷಿಸಿದೆನೆ?

ಅವು ಬೀಳಬೇಕೆಂದು ನಾ ಶಿಕ್ಷಿಸಿದೆನೆ?

ಇಂತೀ ಜೀವದ ದೃಷ್ಟವ ಕಂಡು

ಎನಗಿದೆತ್ತಣ ಸರ್ವ ಜೀವದಯ

ಈ ರಕ್ತದ ಲೇಪವ ಬಿಡಿಸಾ,

ಕಲ್ಲು ಮಣ್ಣು ಮರನಂತೆಚೆನ್ನ ದಸರೇಶ್ವರಲಿಂಗಾ.

 

-ದಸರಯ್ಯ

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement