ದೇಶದಲ್ಲಿ ಭಯದ ವಾತಾವರಣ: ರಾಹುಲ್ ಗಾಂಧಿ.!

 

ನವದೆಹಲಿ:  ದೇಶದ ಸುತ್ತ ಮೋದಿ ಚಕ್ರವ್ಯೂಹ ಹೆಣೆದಿದ್ದು ದೇಶದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ.  ಆ ಚಕ್ರವ್ಯೂಹಕ್ಕೆ ದೇಶ ಸಿಲುಕಿದೆ ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದರು.

ಲೋಕಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ರಾಹುಲ್ ಗಾಂಧಿ, ದೇಶದಲ್ಲಿ ಭಯದ ವಾತಾವರಣ ಸೃಷ್ಠಿಯಾಗಿದೆ ರೈತರು,  ಭಾರತದ ಸುತ್ತ ಮೋದಿ ಚಕ್ರವ್ಯೂಹ ಹೆಣೆದಿದ್ದಾರೆ.  ಚಕ್ರವ್ಯೂಹ 1 ಸಣ್ಣ ವ್ಯಾಪಾರಿಗಳ ಮೇಲೆ ಟ್ಯಾಕ್ಸ್, ಚಕ್ರವ್ಯೂಹ 2 ನೋಟ್ ಬ್ಯಾನ್ ,  ಚಕ್ರವ್ಯೂಹ 3 ಜಿಎಸ್ ಟಿ ಮೂಲಕ ಜನಸಾಮಾನ್ಯರಿಂದ ವಸೂಲಿ. ಚಕ್ರವ್ಯೂಹದಲ್ಲಿ ದೇಶವನ್ನ ದೂಡುತ್ತಿದ್ದಾರೆ. ಉದ್ಯೋಗ ನೀಡುವವರ ಮೇಲೆ ಈ ಚಕ್ರವ್ಯೂಹ ದಾಳಿ ನಡೆಸುತ್ತಿದೆ. ಸಣ್ಣ ಮಧ್ಯಮ ಕೈಗಾರಿಕೆಗಳನ್ನ ಈಗಾಗಲೇ ಮುಚ್ಚಿದ್ದಾರೆ. ಹೊಸ ಚಕ್ರವ್ಯೂಹದಿಂದ ನಿರುದ್ಯೋಗ ಪ್ರಮಾಣ ಹೆಚ್ಚಾಗಲಿದೆ  ಎಂದು ಹರಿಹಾಯ್ದರು.

Advertisement

 

 

 

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement