ಸಿರಿಗೆರೆ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ವಿರುದ್ಧ ಮಾನನಷ್ಟ ಮೊಕದ್ದಮೆ.!: ಬಿ.ಸಿ.ಪಾಟೀಲ

 

ಬೆಂಗಳೂರು: ಸಿರಿಗೆರೆ ಬೃಹನ್ಮಠದ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಅವರು ಏಕವ್ಯಕ್ತಿ ಹೆಸರಿನಲ್ಲಿರುವ ಟ್ರಸ್ಟ್ ರಚಿಸಿಕೊಂಡು ಸರ್ವಾಧಿಕಾರಿಯಂತೆ ಎಲ್ಲ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿ- ದ್ದಾರೆ. ಮಠದ ಭಕ್ತರನ್ನು ಕುಡುಕರೆಂದು ನಿಂದಿಸಿರುವ ಸ್ವಾಮೀಜಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲು ಭಕ್ತರು ನಿರ್ಧರಿಸಿದ್ದಾರೆ ಎಂದು ಮಾಜಿ ಸಚಿವ ಬಿ.ಸಿ. ಪಾಟೀಲ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶ್ರೀಮದುಜ್ಜಯಿನಿ ಸದ್ಧರ್ಮ ಸಿಂಹಾಸನ ಶ್ರೀಮಠ ಪಾಲ್ಕುರಿಕೆ-ಸಿರಿಗೆರೆ ಶ್ರೀತರಳಬಾಳು ಜಗದ್ಗುರು ಬೃಹನ್ಮಠ’ ಎಂಬ ಹೆಸರಿತ್ತು. ಆದರೆ, ಈಗಿನ ಪೀಠಾಧಿಪತಿಗಳಾಗಿರುವ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಅವರು ಶ್ರೀಮದುಜ್ಜಯಿನಿ ಸದ್ಧರ್ಮ

Advertisement

60 ವರ್ಷಕ್ಕೆ ಶಿವಾಚಾರ್ಯ ಸ್ವಾಮೀಜಿಯವರು ಪೀಠ ತ್ಯಾಗ ಮಾಡಬೇಕಿತ್ತು. 78 ವರ್ಷಗಳಾಗಿ- ರುವ ಶಿವಮೂರ್ತಿ ಸ್ವಾಮೀಜಿ ಪೀಠ ತ್ಯಾಗ ಮಾಡದೇ ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿದ್ದಾರೆ. ಮಠದ ಭಕ್ತರನ್ನು ಒಡೆದು ಎರಡು ಗುಂಪುಗಳನ್ನಾಗಿ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಸಿಂಹಾಸನ ಶ್ರೀ ತರಳಬಾಳು ಜ ಗದ್ದು ರು ಬೃಹನ್ಮಠ ಎಂದು ಬದಲಿಸಿಕೊಂಡಿ- ದ್ದಾರೆ. 1990ರಲ್ಲಿ ಏಕಮಾತ್ರ ಟ್ರಸ್ಟಿಯ ಟ್ರಸ್ಟ್ ರಚಿಸಿಕೊಂಡು ಮಠದ ಆಸ್ತಿ ವರ್ಗಾವಣೆ ಮಾಡಿಕೊಂಡಿದ್ದಾರೆ.ಟ್ರಸ್ಟ್‌ನ ಬೈ-ಲಾವನ್ನು ಕಡೆಗಣಿಸಿ ಎಲ್ಲ ರೀತಿಯ ನಿರ್ಧಾರಗಳನ್ನು ಕೈಗೊಳ್ಳುತ್ತಿದ್ದಾರೆ ಎಂದು ದೂರಿದರು.

 

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement