ಆಗಸ್ಟ್ 31 ರೊಳಗೆ ಈ ಕೆಲಸ ಮಾಡದಿದ್ದರೆ ಪಡಿತರ ಸಿಗಲ್ಲ.!

 

ದಾವಣಗೆರೆ: ಜಿಲ್ಲೆಯಲ್ಲಿನ ಪಡಿತರ ಕಾರ್ಡ್‍ದಾರರ ಇ-ಕೆವೈಸಿ ಕಾರ್ಯ ಮುಂದುವರೆದಿದ್ದು ಇನ್ನೂ ಮಾಡಿಸದೆ ಬಾಕಿ ಇರುವ 45.459 ಪಡಿತರ ಚೀಟಿಗಳ ಫಲಾನುಭಾವಿಗಳು ಇ-ಕೆವೈಸಿ ಮಾಡಿಸಲು ಹತ್ತಿರದ ನ್ಯಾಯ ಬೆಲೆ ಅಂಗಡಿಗೆ  ಆಗಸ್ಟ್ 31 ರೊಳಗೆ ಭೇಟಿ ನೀಡಿ ಇ-ಕೆವೈಸಿ ಮಾಡಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಉಪ ನಿರ್ದೇಶಕರು ತಿಳಿಸಿದ್ದಾರೆ.

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ

Advertisement

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement