ವಿದ್ಯಾರ್ಥಿ ವೇತನ, ಶುಲ್ಕ ಮರುಪಾವತಿ ಹಾಗೂ ವಿದ್ಯಾಸಿರಿ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಮೀನುಗಾರಿಕೆ ಇಲಾಖೆ: ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

 

ಚಿತ್ರದುರ್ಗ : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಮಟ್ರಿಕ್ ನಂತರದ ವಿದ್ಯಾರ್ಥಿವೇತನ, ಶುಲ್ಕ ಮರುಪಾವತಿ ಮತ್ತು ವಿದ್ಯಾಸಿರಿ ಸೌಲಭ್ಯಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಪಿಯುಸಿ ಮತ್ತು ಪಿಯು ಸಮನಾಂತರ, ಸಾಮಾನ್ಯ ಪದವಿ ಮತ್ತು ಸಂಯೋಜಿತ ಉಭಯ ಪದವಿ ಕೋರ್ಸುಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ, ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1ರಲ್ಲಿ ಬರುವ ಅಲೆಮಾರಿ-ಅರೆಅಲೆಮಾರಿ ವಿದ್ಯಾರ್ಥಿಗಳು  https://ssp.postmetric.karnataka.gov.in/  ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

Advertisement

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ

ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 15 ಕಡೆಯ ದಿನವಾಗಿದೆ. ವಿದ್ಯಾರ್ಹತೆ, ಸಲ್ಲಿಸಬೇಕಾದ ದಾಖಲೆಗಳು ಹಾಗೂ ವಿದ್ಯಾರ್ಥಿವೇತನಕ್ಕೆ ಸಂಬAಧಿಸಿದ ಸರ್ಕಾರಿ ಆದೇಶಗಳ ಮಾಹಿತಿಗಾಗಿ ವೆಬ್‌ಸೈಟ್  https://bcwd.karntaka.gov.in      ಗೆ ಭೇಟಿ ನೀಡಬಹುದು. ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ಸಹಾಯವಾಣಿ ಸಂಖ್ಯೆ 8050770005, ಇ-ಮೇಲ್ [email protected]     ಮತ್ತು ರಾಜ್ಯ ವಿದ್ಯಾರ್ಥಿವೇತನ ಸಹಾಯವಾಣಿ ಇಮೇಲ್  [email protected]     ಹಾಗೂ ದೂರವಾಣಿ ಸಂಖ್ಯೆ 1902 ಗೆ ಸಂಪರ್ಕಿಸಬಹುದು.

 

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement