ವಚನ   —ಬಸವಣ್ಣ.!

 

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಅಭಿಪ್ರಾಯ ಹಂಚಿಕೊಳ್ಳಿ.

Advertisement

ವಚನ:

ಮಡಿವಾಳ ಮಡಿವಾಳನೆಂಬರು, ಮಡಿವಾಳನೆಂಬುದನಾರೂ ಅರಿಯರು,

ಎನ್ನ ಮಲಯದಲ್ಲಿ ಹೊದಕುಳಿಗೊಂಡ ಮನದ ಮೈಲಿಗೆಯ ತಂದು,

ತನ್ನ ಮನೆಗೆ ಕೊಂಡುಹೋಗಿ ಹಾಯ್ಕಿದಡೆ,

ಕೈಮುಟ್ಟಿದಡೆ ಆಗದೆಂದು ತನ್ನ ಪಾದದೊಳಗೆ ಮೆಟ್ಟಿ, ಅಲುಬಿ ಸೆಳೆದನಯ್ಯಾ.

ತನ್ನ ನಿರ್ಮಲವ ಕೊಟ್ಟನೆನಗೆ,

ಆ ಕೊಟ್ಟ ಬೀಳುಡಿಗೆಯ ಹೊದೆದುಕೊಂಡೆನಾಗಿ,

ಮಡಿವಾಳ ಮಾಚಿತಂದೆಯ ಕೃಪೆಯಿಂದಲಾನು ಬದುಕಿದೆನಯ್ಯಾ,

ಕೂಡಲಸಂಗಮದೇವಾ.

 

-ಬಸವಣ್ಣ

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement