ನಾಳೆ ಈ ಭಾಗಗಳಲ್ಲಿ ಕರೆಂಟ್ ಇರಲ್ಲ.!

 

 ದಾವಣಗೆರೆ; 66/11 ಕೆ.ವಿ. ದಾವಣಗೆರೆ ವಿದ್ಯುತ್ ವಿತರಣಾ ಕೇಂದ್ರದಿಂದ ವಿತರಣೆಯಾಗುವ  24*7 ಜಲಸಿರಿ ಯೋಜನೆಯಡಿಯಲ್ಲಿ.

ಶುದ್ದಕುಡಿಯುವ ನೀರಿನ ಸರಬರಾಜು ಯೋಜನೆ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಜುಲೈ.6 ರಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ಎಫ್-10 ಸಿ.ಜಿ.ಹೆಚ್ ಫೀಡರ್ ವ್ಯಾಪ್ತಿಯ ಎಂ.ಸಿ.ಸಿ. ‘ಎ’ ಬ್ಲಾಕ್, 7ನೇ ಮೇನ್, ನಲ್ಲೂರು ಶಾಂತರಾಮ್ ರಸ್ತೆ, 1ನೇ ಮತ್ತು 2ನೇ ಮೇನ್ ವಿನೋಬ ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

Advertisement

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement