ಚಿತ್ರದುರ್ಗ : ಕುವೆಂಪು ವಿಶ್ವವಿದ್ಯಾನಿಲಯ ಶಂಕರಘಟ್ಟ ಶಿವಮೊಗ್ಗ ಬಿ.ಎಸ್ಸಿ. ಪದವಿ ವಿದ್ಯಾರ್ಥಿಗಳಿಗೆ ಸಾಹಿತಿ ಡಾ.ಬಿ.ಎಲ್.ವೇಣುರವರ ನಾಳೆಗಳಿಲ್ಲದವರು ಕಥೆಯನ್ನು ಪಠ್ಯಕ್ಕೆ ಸೇರಿಸಿದೆ.
ದಾವಣಗೆರೆ ವಿಶ್ವವಿದ್ಯಾನಿಲಯ ಇದೇ ವರ್ಷ ಸುಡುಗಾಡು ಸಿದ್ದನ ಪ್ರಸಂಗ ಪಠ್ಯಕ್ಕೆ ಆಯ್ಕೆ ಮಾಡಿರುವುದು ಸಾಹಿತಿ ಡಾ.ಬಿ.ಎಲ್.ವೇಣುರವರ ಗೌರವವನ್ನು ಇಮ್ಮಡಿಗೊಳಿಸಿದೆ.