ಮಹಾಲಯ ಅಮಾವಾಸ್ಯೆಯಂದೇ ಸೂರ್ಯಗ್ರಹಣ: ಯಾವ ರಾಶಿಯವರಿಗೆ ಶುಭ, ಯಾವ ರಾಶಿಯವರಿಗೆ ಅಶುಭ?

WhatsApp
Telegram
Facebook
Twitter
LinkedIn

ಮಹಾಲಯ ಅಮಾವಾಸ್ಯೆಯಂದೇ ಸೂರ್ಯಗ್ರಹಣ: ಯಾವ ರಾಶಿಯವರಿಗೆ ಶುಭ, ಯಾವ ರಾಶಿಯವರಿಗೆ ಅಶುಭ?

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882

ಈ ವರ್ಷದ ಸೆಪ್ಟೆಂಬರ್‌ ತಿಂಗಳವು ಎರಡೆರಡು ಖಗೋಳ ಕೌತುಕಗಳಿಗೆ ಸಾಕ್ಷಿಯಾಗಲಿದೆ. ಮೊದಲನೇಯದು ಸೆಪ್ಟೆಂಬರ್‌ 7 ರಂದು ನಡೆದ ಚಂದ್ರ ಗ್ರಹಣವಾದರೆ, ಇನ್ನೊಂದು ಇದೇ ಸೆಪ್ಟೆಂಬರ್‌ 21 ರಂದು ಸೂರ್ಯ ಗ್ರಹಣ ನಡೆಯಲಿದೆಹಿಂದೂ ಧರ್ಮದ ಜ್ಯೋತಿಷ್ಯ ಶಾಸ್ತ್ರದಲ್ಲಿ ಗ್ರಹಣಗಳಿಗೆ ಅದರದೇ ಆದ ಮಹತ್ವವಿದೆ.

ಸೆಪ್ಟೆಂಬರ್‌ನಲ್ಲಿ ನಡೆಯಲಿರುವ ಈ ಸೂರ್ಯಗ್ರಹಣವು ಬಹಳ ವಿಶೇಷವಾಗಿದೆ. ಏಕೆಂದರೆ ಈ ವರ್ಷ ಸೂರ್ಯ ಗ್ರಹಣವು ಪಿತೃ ಪಕ್ಷದ ಅಮಾವಾಸ್ಯೆಯ ದಿನ ಜರುಗಲಿದೆ.

ಈ ವರ್ಷದ ಪಿತೃ ಪಕ್ಷವು ಚಂದ್ರಗ್ರಹಣದೊಂದಿಗೆ ಪ್ರಾರಂಭವಾಗಿ ಸೂರ್ಯಗ್ರಹಣದೊಂದಿಗೆ ಕೊನೆಗೊಳ್ಳುತ್ತದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಇದು ಬಹಳ ಮುಖ್ಯವಾದ ಘಟನೆ ಎಂದು ಪರಿಗಣಿಸಲಾಗಿದೆ.

ಸೂರ್ಯ ಗ್ರಹಣ ಎಲ್ಲೆಲ್ಲಿ ಗೋಚರಿಸುತ್ತದೆ?

ಆಕಾಶದಲ್ಲಿ ನಡೆಯುವ ಈ ವಿದ್ಯಮಾನ ದಕ್ಷಿಣ ಗೋಳಾರ್ಧದದ ಜನರು ಕಣ್ತುಂಬಿಕೊಳ್ಳಬಹುದು. ನ್ಯೂಜಿಲೆಂಡ್, ಪೂರ್ವ ಆಸ್ಟ್ರೇಲಿಯಾ ಮತ್ತು ದಕ್ಷಿಣ ಪೆಸಿಫಿಕ್‌ನ ಕೆಲವು ಭಾಗಗಳಲ್ಲಿ ಸೂರ್ಯೋದಯದ ಸಮಯದಲ್ಲಿ ಗ್ರಹಣ ಗೋಚರಿಸುತ್ತದೆ.

ಡ್ಯುನೆಡಿನ್‌ನಂತಹ ಸ್ಥಳಗಳು ಸುಮಾರು 72% ರಷ್ಟು ಸೂರ್ಯಗ್ರಹಣವನ್ನು ನೋಡಬಹುದಾಗಿದೆ. ಅಂಟಾರ್ಕ್ಟಿಕಾದಲ್ಲಿ ವೀಕ್ಷಕರು ಇನ್ನೂ ಹೆಚ್ಚಿನ ಗ್ರಹಣ ಗೋಚರವನ್ನು ನೋಡಬಹುದು.

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882

ಭಾರತದಲ್ಲಿ ಸೂರ್ಯಗ್ರಹಣ ಗೋಚರಿಸುತ್ತದೆಯೆ?

ಉತ್ತರ ಗೋಳಾರ್ಧದಲ್ಲಿ ಸೂರ್ಯಗ್ರಹಣವು ಸಂಪೂರ್ಣವಾಗಿ ಅಗೋಚರವಾಗಿರುತ್ತದೆ. ಭಾರತ, ಪಾಕಿಸ್ತಾನ, ಶ್ರೀಲಂಕಾ, ನೇಪಾಳ, ಅಫ್ಘಾನಿಸ್ತಾನ, ದಕ್ಷಿಣ ಅಮೆರಿಕಾ ಮತ್ತು ಉತ್ತರ ಅಮೆರಿಕಾದಂತಹ ದೇಶಗಳಲ್ಲಿನ ಜನರು ಗ್ರಹಣದ ಯಾವುದೇ ಹಂತವನ್ನು ನೋಡಲು ಸಾಧ್ಯವಾಗುವುದಿಲ್ಲ.

ಸೂರ್ಯಗ್ರಹಣ ಯಾವ ಸಮಯದಲ್ಲಿ ಪ್ರಾರಂಭವಾಗುತ್ತದೆ?

ಸೂರ್ಯ ಗ್ರಹಣವು ಭಾರತೀಯ ಕಾಲಮಾನದ ಪ್ರಕಾರ ರಾತ್ರಿ 10:59 ಕ್ಕೆ ಪ್ರಾರಂಭವಾಗಿ ಬೆಳಿಗ್ಗೆ 03:23 ಕ್ಕೆ ಕೊನೆಗೊಳ್ಳುತ್ತದೆ.

ಸೂರ್ಯಗ್ರಹಣದ ಪರಿಣಾಮ

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಈ ಸಮಯದಲ್ಲಿ ಶನಿಯ ಸಾಡೇಸಾತಿ ಮೇಷ, ಕುಂಭ ಮತ್ತು ಮೀನ ರಾಶಿಯ ಮೇಲೆ ನಡೆಯುತ್ತಿರುತ್ತದೆ. ಶನಿಯ ಸಾಡೇಸಾತಿಯ ಮೊದಲ ಹಂತ ಮೇಷ ರಾಶಿಯ ಮೇಲೆ, ಎರಡನೇ ಹಂತ ಮೀನ ರಾಶಿಯ ಮೇಲೆ ಮತ್ತು ಶನಿಯ ಸಾಡೇಸಾತಿಯ ಮೂರನೇ ಮತ್ತು ಕೊನೆಯ ಹಂತ ಕುಂಭ ರಾಶಿಯ ಮೇಲೆ ನಡೆಯುತ್ತಿದೆ.

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882

ಶನಿಯ ಸಾಡೇಸಾತಿ ಸಿಂಹ ಮತ್ತು ಧನು ರಾಶಿಯ ಮೇಲೆ ನಡೆಯುತ್ತಿದೆ. ಸರ್ವಪಿತೃ ಅಮಾವಾಸ್ಯೆಯಂದು ಸಂಭವಿಸುವ ಸೂರ್ಯಗ್ರಹಣವು ಶನಿಯ ಸಾಡೇಸಾತಿಯಿಂದ ಬಳಲುತ್ತಿರುವ ರಾಶಿಯವರಿಗೆ ಒಳ್ಳೆಯದಲ್ಲ ಎಂದು ಪರಿಗಣಿಸಲಾಗಿದೆ. ಈ ಅವಧಿಯಲ್ಲಿ, ಈ ರಾಶಿಯವರು ಸರ್ಕಾರಿ ವ್ಯವಸ್ಥೆಯಿಂದ ಸಮಸ್ಯೆಗಳನ್ನು ಎದುರಿಸಬೇಕಾಗಬಹುದು.

 

ಪೂರ್ವಜರ ಆಸ್ತಿಯಲ್ಲಿ ವಿವಾದಗಳು ಉಂಟಾಗಬಹುದು. ಮಕ್ಕಳ ಸ್ಥಿತಿ ಹದಗೆಡಬಹುದು. ನೀವು ಆತ್ಮವಿಶ್ವಾಸದ ಕೊರತೆಯನ್ನು ಅನುಭವಿಸಬಹುದು. ರಾಜಕೀಯ ಪರಿಸ್ಥಿತಿ ಪ್ರಕ್ಷುಬ್ಧವಾಗಿರಬಹುದು. ನಾಯಕತ್ವದಲ್ಲಿ ಸಮಸ್ಯೆಗಳು ಬರಬಹುದು.

ಶ್ರೀ ಮಂದಾರ್ತಿ ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್

ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಪಂಡಿತ್ ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳು ನಿಮ್ಮನು ಕಾಡುತ್ತಾ ಇದ್ರೆ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882

BC Suddi   About Us
BC Suddi Bcsuddi is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World. Read More
For Feedback - [email protected]

Related News

LATEST Post

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

WhatsApp Icon Telegram Icon