ನಾವು ಹೆಚ್ಚುವರಿಯಾಗಿ ತಲಾ 10KG ಅಕ್ಕಿ ಕೊಡುತ್ತೇವೆ ಎಂದು ಹೇಳಿಲ್ಲ: ಸಿದ್ದರಾಮಯ್ಯ.!

 

ಬೆಂಗಳೂರು: ನಾವು ಹೆಚ್ಚುವರಿಯಾಗಿ ತಲಾ 10KG ಅಕ್ಕಿ ಕೊಡುತ್ತೇವೆ ಎಂದು ಹೇಳಿಲ್ಲ, ಒಟ್ಟಾರೆಯಾಗಿ 10KG ಕೊಡುವುದಾಗಿ ಹೇಳಿದ್ದೆವು’ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

ವಿಧಾನಸೌಧದಲ್ಲಿ ಅನ್ನಭಾಗ್ಯಕ್ಕೆ ಚಾಲನೆ ನೀಡಿ, ದೇಶದಲ್ಲಿ ಆಹಾರ ಭದ್ರತೆ ಕಾಯ್ದೆ ಮನಮೋಹನ್ ಸಿಂಗ್ ನೇತೃತ್ವದ ಸರ್ಕಾರ ಜಾರಿಗೆ ತಂದಿದೆ.

Advertisement

ಮೊದಲ ಸಂಪುಟದಲ್ಲೇ 5ಗ್ಯಾರೆಂಟಿ ಬಗ್ಗೆ ತೀರ್ಮಾನ ಮಾಡಿದ್ದೇವು. ಅದರಲ್ಲಿ ಅನ್ನಭಾಗ್ಯ ಯೋಜನೆಯಡಿ ರಾಜ್ಯದ 4.42 ಕೋಟಿ ಜನರಿಗೆ ಉಚಿತ ಅಕ್ಕಿ ನೀಡುತ್ತಿದ್ದೇವೆ ಎಂದಿದ್ದಾರೆ.

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement