ಆಧ್ಯಾತ್ಮಿಕ ಚಿಂತಕರು ಪ್ರಧಾನ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882
ಅನೇಕ ವ್ಯಕ್ತಿಗಳು ಮದುವೆ ಯೋಗ ಇರದೆ ಸಮಸ್ಯೆಯಾಗುತ್ತದೆ. ಕೆಲವೊಂದು ಬಾರಿ ನಾವು ಇಷ್ಟಪಡುವ ವ್ಯಕ್ತಿಯೊಂದಿಗೆ ಮದುವೆಯಾಗದೆ ಇರುವವುದು ಅಥವಾ ಕಂಕಣ ಭಾಗ್ಯದಲ್ಲಿ ಅನೇಕ ರೀತಿಯ ಸಮಸ್ಯೆಗಳು ಕಾಡುವುದು ಈ ರೀತಿಯ ಸಮಸ್ಯೆಗಳು ನಮ್ಮನ್ನ ಏನಾದರೂ ಕಾಡುತ್ತಾ ಇದೆ ಎಂದರೆ ನಾವು ಕೆಲವೊಂದು ಪರಿಹಾರ ಅನುಸರಿಸುವುದರಿಂದ ಖಂಡಿತವಾಗಿಯೂ ಮದುವೆಯಾಗುವ ಅಂತ ಯೋಗ ಫಲವನ್ನು ನೀವು ಪಡೆದುಕೊಳ್ಳಬಹುದು.
ಮದುವೆ ಎಂಬುದು ಸ್ವರ್ಗದಲ್ಲಿ ನಿಶ್ಚಯವಾಗಿರುತ್ತದೆ ಎಂದು ಹೇಳಲಾಗುತ್ತದೆ, ಆದರೆ ಕೆಲವೊಂದು ಬಾರಿ ನಮಗೆ ಸಮಸ್ಯೆಗಳು ಅಡೆತಡೆಗಳು ಬರುವ ಸಾಧ್ಯತೆ ಇದೆ. ಮದುವೆಯಾಗಬೇಕು ಅಂದುಕೊಂಡಿದ್ದರೆ ಈ ಪರಿಹಾರ ಕ್ರಮ ಅನುಸರಿಸುವುದು ತುಂಬಾ ಮುಖ್ಯವಾಗಿರುತ್ತದೆ. ಮದುವೆ ಎಂದರೆ ಎರಡು ಕುಟುಂಬ ಎರಡು ಜೀವಗಳನ್ನ ಒಂದು ಮಾಡುವಂತಹ ಒಂದು ಪ್ರಕ್ರಿಯೆಯಾಗಿದೆ.
ಮದುವೆ ವಿಳಂಬ ಆಗುವುದಕ್ಕೆ ಗ್ರಹಗಳಲ್ಲಿ ಕೆಲವೊಂದು ಸಮಸ್ಯೆ ಉಂಟಾಗುವುದರಿಂದ ಈ ಸಮಸ್ಯೆಗಳು ಬರುತ್ತವೆ. ಜಾತಕದಲ್ಲಿ ಏನಾದರೂ ದೋಷಗಳಿದ್ದರೂ ಕೂಡ ಮದುವೆಯ ಸಮಸ್ಯೆಗಳನ್ನ ಹೆಚ್ಚಾಗಿ ನೀವು ಎದುರಿಸಬೇಕಾಗುತ್ತದೆ. ಕಂಕಣ ಭಾಗ್ಯಕೂಡಿ ಬರಬೇಕು ಎಂದರೆ ಕೆಲವಂದು ಇಷ್ಟು ರೀತಿಯ ಕ್ರಮವನ್ನ ನಾವು ಅನುಸರಿಸುವುದರಿಂದ ತುಂಬಾ ಪ್ರಯೋಜನಗಳನ್ನ ಪಡೆಯಬಹುದಾಗಿದೆ.
ಮದುವೆಯಾಗದೇ ಇರುವುದು ಅಥವಾ ಗ್ರಹಗಳಿಂದ ಏನಾದರೂ ಪದೇಪದೇ ಮದುವೆಯಲ್ಲಿ ಅಡೆತಡೆ ಆಗುತ್ತಾ ಇದ್ದರೆ ಹುಡುಗಿ ಹುಡುಗ ಯಾರೇ ಆಗಿದ್ದರೂ ಕೂಡ ಈ ಪರಿಹಾರ ಕ್ರಮವನ್ನು ಅನುಸರಿಸಬಹುದು ಈ ಪರಿಹಾರವನ್ನ ಅನುಸರಿಸುವುದರಿಂದ ತುಂಬಾ ಶುಭವಾಗುತ್ತದೆ ಮತ್ತು ಮದುವೆಯಾಗುವ ಯೋಗ ಕೂಡ ನಿಮಗೆ ಬರುವ ಸಾಧ್ಯತೆ ಇದೆ . ಈ ಪರಿಹಾರ ಮಾದ್ದಿದೆ ಆದರೆ ಮೂರು ತಿಂಗಳಲ್ಲಿ ನೀವು ಬದಲಾವಣೆಯನ್ನು ಕಾಣುತ್ತೀರಿ.
ಆಧ್ಯಾತ್ಮಿಕ ಚಿಂತಕರು ಪ್ರಧಾನ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882
ಸರ್ವ ಶಕ್ತಿಯುತವಾದಂತ ಚಾಮುಂಡೇಶ್ವರಿ ತಾಯಿಗೆ ಐದು ಶುಕ್ರವಾರ ಅಥವಾ ಐದು ಮಂಗಳವಾರದ ದಿನದಂದು ಚಾಮುಂಡೇಶ್ವರಿ ತಾಯಿ ದೇವಸ್ಥಾನಕ್ಕೆ ಹೋಗಿ ತುಳಸಿ ಹಾರವನ್ನು ನೀಡಬೇಕು, ಇದನ್ನ ಸಂಜೆ ಅಥವಾ ಬೆಳಗ್ಗೆಯ ಸಮಯದಲ್ಲಿ ನೀಡಬೇಕು. ಐದು ವಾರವೂ ಕೂಡ ದೇವಿಗೆ ಮೊಸರು ಅಥವಾ ಬೆಲ್ಲದ ನೈವೇದ್ಯನ ಅರ್ಪಿಸಬೇಕು. ಈ ರೀತಿಯಾಗಿ ನೀವು ಐದು ಶುಕ್ರವಾರ ಅಥವಾ ಮಂಗಳವಾರದ ದಿನ ಮಾಡಿ ಖಂಡಿತ ಬದಲಾವಣೆ ಕಾಣುತ್ತಿರಿ
ಕಂಕಣ ಭಾಗ್ಯದಲ್ಲಿ ಏರುಪೇರು ಅಥವಾ ಏರಿಳಿತ ಅವುಗಳು ದೂರವಾಗುತ್ತದೆ ಎಲ್ಲಾ ರೀತಿಯಿಂದಲೂ ಕೂಡ ನೀವು ಅನುಕೂಲವನ್ನು ಪಡೆಯುತ್ತೇವೆ ಮತ್ತು ನೀವು ಮದುವೆ ಆಗಬೇಕು ಅಂದುಕೊಂಡಿರುವ ವ್ಯಕ್ತಿಯೊಂದಿಗೆ ಕಂಕಣ ಭಾಗ್ಯ ಕೂಡಿ ಬರುವ ಸಾಧ್ಯತೆ ಇದೆ. ಎಲ್ಲಾ ರೀತಿಯಿಂದಲೂ ಶುಭವಾಗುತ್ತದೆ, ಈ ವತ್ರ ವನ್ನ ಮಾಡಿ ಖಂಡಿತ ನಿಮಗೆ ಕಂಕಣ ಭಾಗ್ಯ ಕೂಡಿ ಬರಲು ಸಾಧ್ಯ.
ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಪಂಡಿತ್ ಶ್ರೀ ಲಕ್ಷ್ಮಿಕಾಂತ್ ಗುರೂಜಿ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೆ ಫೋನ್ ನಲ್ಲಿಯೇ ನೇರವಾಗಿ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂದ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳು ನಿಮ್ಮನ್ನು ಕಾಡುತ್ತಾ ಇದ್ರೆ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲರಿಗೂ ಸಹ ಯಾರಿಗೂ ತಿಳಿಯದ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಫೋನ್ ನಲ್ಲಿಯೇ ಪರಿಹಾರ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882
[6/9/2024, 08:56] pragathi89841: ಅತಿಯಾದ ಸಾಲದ ಸಮಸ್ಯೆ ಏನಾದರೂ ನಿಮ್ಮನ್ನು ಕಾಡುತ್ತಾ ಇದ್ದರೆ ಈ ಪರಿಹಾರ ಮಾಡಿ.
ಆಧ್ಯಾತ್ಮಿಕ ಚಿಂತಕರು ಪ್ರಧಾನ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882
ಹಣ ಎಂಬುದು ತುಂಬಾ ಮುಖ್ಯವಾದಂತಹ ವಸ್ತುವಾಗಿದೆ ಆದ್ದರಿಂದ ನಾವು ಹಣದ ಸಮಸ್ಯೆಯಿಂದ ಕೆಲವೊಂದು ಬಾರಿ ಸಾಲದ ಸಮಸ್ಯೆಯಲ್ಲಿ ನಾವು ಸಿಲುಕಿಕೊಳ್ಳುವ ಸಾಧ್ಯತೆ ಇರುತ್ತದೆ ಏಕೆಂದರೆ ಕೊಟ್ಟ ಹಣ ಮರಳಿ ಬಾರದೆ ಇದ್ದಾಗ ಸಾಲವನ್ನ ಮಾಡಬೇಕಾಗುತ್ತದೆ ಆದ್ದರಿಂದ ಸಾಲದ ಸಮಸ್ಯೆಯಲ್ಲಿ ಏನಾದರೂ ಸಿಲುಕಿಕೊಂಡಿದ್ದರೆ ಈ ಪರಿಹಾರ ಕ್ರಮವನ್ನು ಅನುಸರಿಸುವುದು ತುಂಬಾ ಮುಖ್ಯ.
ದುಡಿಯುವ ಹಣವನ್ನು ಸಂಪೂರ್ಣವಾಗಿ ಉಳಿತಾಯ ಮಾಡಬೇಕು ಇಲ್ಲವಾದರೆ ನಾವು ಸಾಲದ ಸಮಸ್ಯೆಯನ್ನ ಸಿಲುಕಿಕೊಳ್ಳುವ ಸಾಧ್ಯತೆ ಇದೆ ಆದ್ದರಿಂದ ಈ ಪರಿಹಾರ ಕ್ರಮವನ್ನು ಅನುಸರಿಸುವುದು ತುಂಬಾ ಮುಖ್ಯ. ಹಣ ಎಂಬುದು ತುಂಬಾ ಅಗತ್ಯವಾದ ವಸ್ತುವಾಗಿದೆ. ಹಣ ಇಲ್ಲದೆ ಇದ್ದರೆ ನಾವು ಯಾವುದೇ ರೀತಿಯ ಕೆಲಸವನ್ನು ಕೂಡ ಮಾಡಲು ಸಾಧ್ಯವಾಗುವುದಿಲ್ಲ ಆದ್ದರಿಂದ ಹಣ ತುಂಬಾ ಮುಖ್ಯವಾಗಿದೆ.
ನಮ್ಮ ಜೀವನದಲ್ಲಿ ಸಾಲದ ಸಮಸ್ಯೆ ಅಥವಾ ಯಾರಿಗಾದರೂ ಕೊಟ್ಟ ಹಣ ಮರಳಿ ಬಾರದೆ ಇರುವಾಗ ಈ ರೀತಿಯ ಪರಿಸ್ಥಿತಿಗಳು ಏನೇ ಇದ್ದರೂ ಕೂಡ ಅವುಗಳನ್ನು ದೂರ ಮಾಡಲು ಈ ಪರಿಹಾರ ಕ್ರಮವನ್ನ ಅನುಸರಿಸುವುದು ತುಂಬಾ ಮುಖ್ಯ, ಇದು ತುಂಬಾ ಶಕ್ತಿಶಾಲಿ ಮತ್ತು ಪ್ರಭಾವಶಾಲಿಯಾದ ತಂತ್ರ. ಈ ಪರಿಹಾರವನ್ನ ನೀವು ಮಾಡುವುದರಿಂದ ಮನೆಯಲ್ಲಿರುವಂತಹ ನಕಾರತ್ಮಕ ಶಕ್ತಿಗಳು ದೂರವಾಗುತ್ತದೆ
ಆಧ್ಯಾತ್ಮಿಕ ಚಿಂತಕರು ಪ್ರಧಾನ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882
ಮನೆಯ ಈಶಾನ್ಯ ಮೂಲೆ ಯಲ್ಲಿ ಕುಳಿತುಕೊಂಡು ಈ ಪರಿಹಾರ ಕ್ರಮವನ್ನು ಅನುಸರಿಸಬೇಕು ಅಥವಾ ನಂತರ ನೀವು ಅಷ್ಟ ರಂಗೋಲಿಯನ್ನು ಕೂಡ ಬರೆಯಬೇಕು ಅಷ್ಟ ರಂಗೋಲಿಯನ್ನು ಬರೆದ ನಂತರ ಮನೆಯಲ್ಲಿರುವಂತಹ ತುಳಸಿಗೆ ಪೂಜೆಯನ್ನು ಮಾಡಬೇಕು. ಈಶಾನ್ಯ ಮೂಲೆಯಲ್ಲಿ ನೀವು ಬಿಡಿಸಲು ಸಾಧ್ಯವಾಗಲಿಲ್ಲ ಎಂದರೆ ಮನೆಯ ಮುಂಭಾಗದಲ್ಲೂ ಅಥವಾ ತುಳಸಿಗೆ ಕೂಡ ಈ ಪರಿಹಾರವನ್ನ ಮಾಡಬಹುದು.
ಅಷ್ಟದಳ ಪದ್ಮ ರಂಗೋಲಿಯನ್ನು ಕೂಡ ನೀವು ಹಾಕಬಹುದು ಆಗಿದೆ ಇದನ್ನ ನೀವು ಈಶಾನ್ಯ ಮೂಲೆಯಲ್ಲಿ ಬರೆಯುವುದರಿಂದ ನಿಮ್ಮ ಮನೆಯಲ್ಲಿ ಇರುವಂತಹ ನಕಾರಾತ್ಮಕತೆ ದೂರವಾಗಿ ಹಣಕಾಸಿನ ಸಮಸ್ಯೆಗಳು ಹಂತ ಹಂತವಾಗಿ ದೂರವಾಗಲು ಸಾಧ್ಯವಾಗುತ್ತದೆ ಆದ್ದರಿಂದ ನೀವು ಈ ಪರಿಹಾರ ಕ್ರಮವನ್ನು ಅನುಸರಿಸುವುದು ತುಂಬಾ ಮುಖ್ಯವಾಗಿರುತ್ತದೆ.
ಅಷ್ಟ ದಳ ಪದ್ಮ ರಂಗೋಲಿಯನ್ನ ಬರೆಯುವುದರಿಂದ ತುಂಬಾ ಶುಭವಾಗುತ್ತದೆ ಮತ್ತು ಮನೆಯಲ್ಲಿರುವಂತಹ ಹಣಕಾಸಿನ ಸಮಸ್ಯೆಗಳು ದೂರವಾಗುತ್ತದೆ ಏಕೆಂದರೆ ಹಿಂದಿನ ಕಾಲದಲ್ಲಿ ಋಷಿ ಮುನಿಗಳು ರಂಗೋಲಿಯನ್ನು ಬಳಸಿ ತಮ್ಮ ಕಾರ್ಯ ಸಿದ್ದಿಯನ್ನ ಮಾಡಿಕೊಳ್ಳುತ್ತಿದ್ದರು ಆದ್ದರಿಂದ ನಿಮ್ಮ ಜೀವನದಲ್ಲಿರುವ ಹಣಕಾಸಿನ ಸಮಸ್ಯೆ ಅತಿಯಾದ ಸಾಲದ ಸಮಸ್ಯೆ ಜೀವನವೇ ಬೇಡ ಅನ್ನುವ ಪರಿಸ್ಥಿತಿ ಏನಾದರೂ ಬಂದಿದೆ
ಪರಿಹಾರ ಕ್ರಮವನ್ನ ಅನುಸರಿಸಿ ಖಂಡಿತ ನೀವು ಬದಲಾವಣೆ ಕಾಣುತ್ತಿರಿ ಮತ್ತು ನಿಮ್ಮ ಹಣಕಾಸಿನ ಸಮಸ್ಯೆಗಳು ಸಂಪೂರ್ಣವಾಗಿ ದೂರವಾಗಲು ಸಾಧ್ಯ. ಈ ಪರಿಹಾರ ಕ್ರಮವನ್ನ ಅನುಸರಿಸುವುದರಿಂದ ತುಂಬಾ ಶುಭವಾದ ಫಲವನ್ನು ನೀವು ಪಡೆಯುತ್ತೀರಿ. ಆದ್ದರಿಂದ ಈ ಪರಿಹಾರ ಕ್ರಮವನ್ನ ಮಾಡಿ ತುಂಬಾ ಒಳಿತನ್ನ ಕಾಣಬಹುದು
ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಪಂಡಿತ್ ಶ್ರೀ ಲಕ್ಷ್ಮಿಕಾಂತ್ ಗುರೂಜಿ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೆ ಫೋನ್ ನಲ್ಲಿಯೇ ನೇರವಾಗಿ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂದ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳು ನಿಮ್ಮನ್ನು ಕಾಡುತ್ತಾ ಇದ್ರೆ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲರಿಗೂ ಸಹ ಯಾರಿಗೂ ತಿಳಿಯದ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಫೋನ್ ನಲ್ಲಿಯೇ ಪರಿಹಾರ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882

































