ನಿತ್ಯ ನಿಮ್ಮ ಬಿಸಿ ಸುದ್ದಿಯಲ್ಲಿ 12 ನೇ ಶತಮಾನದಲ್ಲಿ ಶರಣರು ರಚಿಸಿದ ವಚನಗಳನ್ನು ನಿಮ್ಮಗಳ ಅವಗಾಹನೆಗೆ
ವಚನ:
ಹಸಿವೆಂಬ ಹೆಬ್ಬಾವು ಬಸುರ ಬಂದು ಹಿಡಿದಡೆ
ವಿಷವೇರಿತ್ತಯ್ಯಾ ಆಪಾದಮಸ್ತಕಕ್ಕೆ.
ಹಸಿವಿಗನ್ನವನಿಕ್ಕಿ ವಿಷವನಿಳುಹಬಲ್ಲಡೆವಸುಧೆಯೊಳಗೆ ಆತನೆ ಗಾರುಡಿಗ ಕಾಣಾ! ರಾಮನಾಥ.
-ಜೇಡರ ದಾಸಿಮಯ್ಯ
ನಿತ್ಯ ನಿಮ್ಮ ಬಿಸಿ ಸುದ್ದಿಯಲ್ಲಿ 12 ನೇ ಶತಮಾನದಲ್ಲಿ ಶರಣರು ರಚಿಸಿದ ವಚನಗಳನ್ನು ನಿಮ್ಮಗಳ ಅವಗಾಹನೆಗೆ
ವಚನ:
ಹಸಿವೆಂಬ ಹೆಬ್ಬಾವು ಬಸುರ ಬಂದು ಹಿಡಿದಡೆ
ವಿಷವೇರಿತ್ತಯ್ಯಾ ಆಪಾದಮಸ್ತಕಕ್ಕೆ.
ಹಸಿವಿಗನ್ನವನಿಕ್ಕಿ ವಿಷವನಿಳುಹಬಲ್ಲಡೆವಸುಧೆಯೊಳಗೆ ಆತನೆ ಗಾರುಡಿಗ ಕಾಣಾ! ರಾಮನಾಥ.
-ಜೇಡರ ದಾಸಿಮಯ್ಯ
















































Get the latest news, updates, and exclusive content delivered straight to your WhatsApp.
Powered By KhushiHost