ನಿತ್ಯ ನಿಮ್ಮ ಬಿಸಿ ಸುದ್ದಿಯಲ್ಲಿ 12 ನೇ ಶತಮಾನದಲ್ಲಿ ಶರಣರು ರಚಿಸಿದ ವಚನಗಳನ್ನು ನಿಮ್ಮಗಳ ಅವಗಾಹನೆಗೆ
ವಚನ:
ಉಳಿಯ ಹಿಡಿಯಲ್ಲಿ ಕಲೆ ಮಾಡಿಸಿಕೊಂಡ ದೇವರಿಗೆ
ಅಳಿವು ಉಳಿವಲ್ಲದೆ,
ಉಳಿಗೆ ಹೊರಗಾದ ಅಳಿಯದವನನರಿಯಾ,ನಾರಾಯಣಪ್ರಿಯ ರಾಮನಾಥಾ.
-ಗುಪ್ತ ಮಂಚಣ್ಣ
ನಿತ್ಯ ನಿಮ್ಮ ಬಿಸಿ ಸುದ್ದಿಯಲ್ಲಿ 12 ನೇ ಶತಮಾನದಲ್ಲಿ ಶರಣರು ರಚಿಸಿದ ವಚನಗಳನ್ನು ನಿಮ್ಮಗಳ ಅವಗಾಹನೆಗೆ
ವಚನ:
ಉಳಿಯ ಹಿಡಿಯಲ್ಲಿ ಕಲೆ ಮಾಡಿಸಿಕೊಂಡ ದೇವರಿಗೆ
ಅಳಿವು ಉಳಿವಲ್ಲದೆ,
ಉಳಿಗೆ ಹೊರಗಾದ ಅಳಿಯದವನನರಿಯಾ,ನಾರಾಯಣಪ್ರಿಯ ರಾಮನಾಥಾ.
-ಗುಪ್ತ ಮಂಚಣ್ಣ
















































Get the latest news, updates, and exclusive content delivered straight to your WhatsApp.
Powered By KhushiHost