ನಿತ್ಯ ನಿಮ್ಮ ಬಿಸಿ ಸುದ್ದಿಯಲ್ಲಿ 12 ನೇ ಶತಮಾನದಲ್ಲಿ ಶರಣರು ರಚಿಸಿದ ವಚನಗಳನ್ನು ನಿಮ್ಮಗಳ ಅವಗಾಹನೆಗೆ
ವಚನ:
ಬಾವಿಯ ಉದಕವ ಕುಡಿವರ ಕಂಡೆ
ಬಾನಿನಲ್ಲಿಪ್ಪ ಉದಕವ ತರುವರ ಕಾಣೆ.
ಹರವಿಯ ಅಗ್ಘವಣಿಯ ಕುಡಿವವರನಲ್ಲದೆ ಅಮುಗೇಶ್ವರನೆಂಬ ಲಿಂಗವನರಿವವರ ಕಾಣೆ.
-ಅಮುಗೆ ರಾಯಮ್ಮ
ನಿತ್ಯ ನಿಮ್ಮ ಬಿಸಿ ಸುದ್ದಿಯಲ್ಲಿ 12 ನೇ ಶತಮಾನದಲ್ಲಿ ಶರಣರು ರಚಿಸಿದ ವಚನಗಳನ್ನು ನಿಮ್ಮಗಳ ಅವಗಾಹನೆಗೆ
ವಚನ:
ಬಾವಿಯ ಉದಕವ ಕುಡಿವರ ಕಂಡೆ
ಬಾನಿನಲ್ಲಿಪ್ಪ ಉದಕವ ತರುವರ ಕಾಣೆ.
ಹರವಿಯ ಅಗ್ಘವಣಿಯ ಕುಡಿವವರನಲ್ಲದೆ ಅಮುಗೇಶ್ವರನೆಂಬ ಲಿಂಗವನರಿವವರ ಕಾಣೆ.
-ಅಮುಗೆ ರಾಯಮ್ಮ
















































Get the latest news, updates, and exclusive content delivered straight to your WhatsApp.
Powered By KhushiHost