ನಿತ್ಯ ನಿಮ್ಮ ಬಿಸಿ ಸುದ್ದಿಯಲ್ಲಿ 12 ನೇ ಶತಮಾನದಲ್ಲಿ ಶರಣರು ರಚಿಸಿದ ವಚನಗಳನ್ನು ನಿಮ್ಮಗಳ ಅವಗಾಹನೆಗೆ
ವಚನ:
ಅಷ್ಟಮಿ ನವಮಿ ಎಂಬ ಕಲ್ಪಿತವೇಕೋ ಶರಣಂಗೆ
ತಪ್ಪಿತ್ತು ಗಣಪದವಿ, ಲಿಂಗಕ್ಕೆ ದೂರ.
ಒಬ್ಬರಿಗಾಳಾಗಿ, ಒಬ್ಬರನೋಲೈಸುವ
ನಿರ್ಬುದ್ಧಿಮನುಜರನೇನೆಂಬೆ,
ಕೂಡಲಸಂಗಮದೇವಾ !
-ಬಸವಣ್ಣ
ನಿತ್ಯ ನಿಮ್ಮ ಬಿಸಿ ಸುದ್ದಿಯಲ್ಲಿ 12 ನೇ ಶತಮಾನದಲ್ಲಿ ಶರಣರು ರಚಿಸಿದ ವಚನಗಳನ್ನು ನಿಮ್ಮಗಳ ಅವಗಾಹನೆಗೆ
ವಚನ:
ಅಷ್ಟಮಿ ನವಮಿ ಎಂಬ ಕಲ್ಪಿತವೇಕೋ ಶರಣಂಗೆ
ತಪ್ಪಿತ್ತು ಗಣಪದವಿ, ಲಿಂಗಕ್ಕೆ ದೂರ.
ಒಬ್ಬರಿಗಾಳಾಗಿ, ಒಬ್ಬರನೋಲೈಸುವ
ನಿರ್ಬುದ್ಧಿಮನುಜರನೇನೆಂಬೆ,
ಕೂಡಲಸಂಗಮದೇವಾ !
-ಬಸವಣ್ಣ















































Get the latest news, updates, and exclusive content delivered straight to your WhatsApp.
Powered By KhushiHost