ನಿತ್ಯ ನಿಮ್ಮ ಬಿಸಿ ಸುದ್ದಿಯಲ್ಲಿ 12 ನೇ ಶತಮಾನದಲ್ಲಿ ಶರಣರು ರಚಿಸಿದ ವಚನಗಳನ್ನು ನಿಮ್ಮಗಳ ಅವಗಾಹನೆಗೆ
ವಚನ:
ಮೊದಲು ಹುಸಿ, ಲಾಭ ದಿಟವೆ?
ನಿರೀಕ್ಷಣೆಯಿಲ್ಲದೆ ಪರೀಕ್ಷೆ ಉಂಟೆ?
ಈ ಯಾವ ಸರದಂಗವ, ಗವರೇಶ್ವರಲಿಂಗ ನೀನೇ ಬಲ್ಲೆ?
-ಮೇದರ ಕೇತಯ್ಯ
ನಿತ್ಯ ನಿಮ್ಮ ಬಿಸಿ ಸುದ್ದಿಯಲ್ಲಿ 12 ನೇ ಶತಮಾನದಲ್ಲಿ ಶರಣರು ರಚಿಸಿದ ವಚನಗಳನ್ನು ನಿಮ್ಮಗಳ ಅವಗಾಹನೆಗೆ
ವಚನ:
ಮೊದಲು ಹುಸಿ, ಲಾಭ ದಿಟವೆ?
ನಿರೀಕ್ಷಣೆಯಿಲ್ಲದೆ ಪರೀಕ್ಷೆ ಉಂಟೆ?
ಈ ಯಾವ ಸರದಂಗವ, ಗವರೇಶ್ವರಲಿಂಗ ನೀನೇ ಬಲ್ಲೆ?
-ಮೇದರ ಕೇತಯ್ಯ
















































Get the latest news, updates, and exclusive content delivered straight to your WhatsApp.
Powered By KhushiHost