ನಿತ್ಯ ನಿಮ್ಮ ಬಿಸಿ ಸುದ್ದಿಯಲ್ಲಿ 12 ನೇ ಶತಮಾನದಲ್ಲಿ ಶರಣರು ರಚಿಸಿದ ವಚನಗಳನ್ನು ನಿಮ್ಮಗಳ ಅವಗಾಹನೆಗೆ
ವಚನ:
ಲಿಂಗವನರಿತು ಅಂಗ ಲಯವಾಗಬೇಕು.
ಅಂಕುರ ತೋರಿ ಬೀಜ ನಷ್ಟವಾದಂತೆ,
ಸ್ವಯಂಭು ತೋರಿ ಪ್ರತಿಷ್ಠೆ ನಷ್ಟವಾದಂತೆ,ಅರ್ಕೇಶ್ವರಲಿಂಗವ ಅರಿದ ಗೊತ್ತಿನ ಒಲುಮೆ.
-ಮಧುವಯ್ಯ
ನಿತ್ಯ ನಿಮ್ಮ ಬಿಸಿ ಸುದ್ದಿಯಲ್ಲಿ 12 ನೇ ಶತಮಾನದಲ್ಲಿ ಶರಣರು ರಚಿಸಿದ ವಚನಗಳನ್ನು ನಿಮ್ಮಗಳ ಅವಗಾಹನೆಗೆ
ವಚನ:
ಲಿಂಗವನರಿತು ಅಂಗ ಲಯವಾಗಬೇಕು.
ಅಂಕುರ ತೋರಿ ಬೀಜ ನಷ್ಟವಾದಂತೆ,
ಸ್ವಯಂಭು ತೋರಿ ಪ್ರತಿಷ್ಠೆ ನಷ್ಟವಾದಂತೆ,ಅರ್ಕೇಶ್ವರಲಿಂಗವ ಅರಿದ ಗೊತ್ತಿನ ಒಲುಮೆ.
-ಮಧುವಯ್ಯ
















































Get the latest news, updates, and exclusive content delivered straight to your WhatsApp.
Powered By KhushiHost