ನಾಳೆ ಜೂನ್ 4 ರಂದು ದಾವಣಗೆರೆ ಹಾಗೂ ಜಗಳೂರು ವ್ಯಾಪ್ತಿಯ ಬಿಳಿಚೋಡು ಸುತ್ತಮುತ್ತಲು ಕರೆಂಟ್ ಇರಲ್ಲ

WhatsApp
Telegram
Facebook
Twitter
LinkedIn

 

ದಾವಣಗೆರೆ: ಜಗಳೂರು ಬೆಸ್ಕಾಂ ಉಪವಿಭಾಗದ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜೂನ್ 4 ರಂದು ಬೆಳಗ್ಗೆ 10:00 ಗಂಟೆಯಿಂದ ಸಂಜೆ 5:00 ಗಂಟೆಯವರೆಗೆ ಬಿಳಿಚೋಡು ವಿ.ವಿ. ಕೇಂದ್ರಕ್ಕೆ ಸಂಬಂಧಿಸಿದ  ಶಂಭುಲಿಂಗೇಶ್ವರ ಎನ್‌ಜೆವೈ 11ಕೆವಿ ಮಾರ್ಗದಲ್ಲಿ ವಿದ್ಯುತ್‌ ಸರಬರಾಜು ಇರುವುದಿಲ್ಲ ಎಂದು ಜಗಳೂರು ಬೆಸ್ಕಾಂ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಅವರು ತಿಳಿಸಿದ್ದಾರೆ.

ದಾವಣಗೆರೆ: ದಾವಣಗೆರೆ ಮತ್ತು ಕೆ.ವಿ ಯರಗುಂಟಾ ವಿದ್ಯುತ್ ವಿತರಣಾ ಕೇಂದ್ರದಿAದ ಹೊರಡುವ ಫೀಡರ್‌ಗಳಲ್ಲಿ ಬೆವಿಕಂ ವತಿಯಿಂದ ತುರ್ತು ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿAದ ಜೂನ್‌ 4 ರಂದು  ಬೆಳಿಗ್ಗೆ 09-00 ರಿಂದ ಸಾಯಂಕಾಲ 05-00 ಗಂಟೆಯವರೆಗೆ   ಕರೂರು ಇಂಡಸ್ಟ್ರೀಯಲ್‌ ಫೀಡರ್ ಮತ್ತು ಸುತ್ತಮುತ್ತಲ ಪ್ರದೇಶಗಳು,  ಜಿಲ್ಲಾಧಿಕಾರಿಗಳ ಕಛೇರಿ , ಜಿ.ಎಮ್.ಐ.ಟಿ ಹಿಂಭಾಗ, ಸ್ಮಾರ್ಟ್ ಸಿ.ಟಿ ಆಫೀಸ್ ಮತ್ತು ಸುತ್ತ ಮುತ್ತಲಿನ ಪ್ರದೇಶಗಳು. ಜಯನಗರ ಫೀಡರ್,ಇ.ಎಸ್.ಐ ಹಾಸ್ಪೀಟಲ್ ಸುತ್ತಮುತ್ತ, ರಾಷ್ಟ್ರೋತ್ತನ ಶಾಲೆ, ದುರ್ಗಾಂಭಿಕಾ ದೇವಸ್ಥಾನ, ನಿಟ್ಟುವಳ್ಳಿ ಬಡಾವಣೆ, ಚಕ್ಕಿನಹಳ್ಳಿ ಬಡಾವಣೆ, 60 ಅಡಿ ರಸ್ತೆ, ¸ಸೈಯದ್ ಪೀರ್ ಬಡಾವಣೆ, ಮೌನೇಶ್ವರ ಬಡಾವಣೆ, ಮಂಜುನಾಥ ಲೇಔಟ್, ಸರಸ್ವತಿ ಬಡಾವಣೆ ಬೆಸ್ಕಂ ಆಫೀಸ್ ದುರ್ಗಾಂಭಿಕಾ ಶಾಲೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು ಕಾಳಿದಾಸ ಸರ್ಕಲ್, ಜಯನಗರ ಬಿ & ಸಿ ಬ್ಲಾಕ್, ಚರ್ಚ್ ರೋಡ್, ಭಗಿರಥ ಸರ್ಕಲ್, ಮೋರ್, ಖಾದಿ ಕೇಂದ್ರ, ಆಂಜನೇಯ ದೇವಸ್ಥಾನ, ಕರಿಯಮ್ಮ ದೇವಸ್ಥಾನ ಮತ್ತು ಸುತ್ತ ಮುತ್ತ ಪ್ರದೇಶಗಳಲ್ಲಿ ವಿದ್ಯುತ್‌ ಸರಬರಾಜು ಇರುವುದಿಲ್ಲವೆಂದು ಬೆಸ್ಕಾಂ ದಾವಣಗೆರೆ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರು ರವರು ತಿಳಿಸಿದ್ದಾರೆ.

 

BC Suddi   About Us
BC Suddi Bcsuddi is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World. Read More
For Feedback - [email protected]

Related News

LATEST Post

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

WhatsApp Icon Telegram Icon