ನಿತ್ಯ ನಿಮ್ಮ ಬಿಸಿ ಸುದ್ದಿಯಲ್ಲಿ 12 ನೇ ಶತಮಾನದಲ್ಲಿ ಶರಣರು ರಚಿಸಿದ ವಚನಗಳನ್ನು ನಿಮ್ಮಗಳ ಅವಗಾಹನೆಗೆ
ವಚನ:
ಬರಬರ ಭಕ್ತಿ ಅರೆಯಾುತ್ತು ಕಾಣಿರಣ್ಣಾ :
ಮೊದಲದಿನ ಹಣೆಮುಟ್ಟಿ, ಮರುದಿನ ಕೈಮುಟ್ಟಿ,
ಮೂರೆಂಬ ದಿನಕ್ಕೆ ತೂಕಡಿಕೆ ಕಾಣಿರಣ್ಣಾ.
ಹಿಡಿದುದ ಬಿಡದಿದ್ದಡೆ ಕಡೆಗೆ ಚಾಚುವ,
ಅಲ್ಲದಿದ್ದಡೆ ನಡುನೀರಲದ್ದುವ ನಮ್ಮ ಕೂಡಲಸಂಗಮದೇವ.
-ಬಸವಣ್ಣ






























