ನಿತ್ಯ ನಿಮ್ಮ ಬಿಸಿ ಸುದ್ದಿಯಲ್ಲಿ 12 ನೇ ಶತಮಾನದಲ್ಲಿ ಶರಣರು ರಚಿಸಿದ ವಚನಗಳನ್ನು ನಿಮ್ಮಗಳ ಅವಗಾಹನೆಗೆ
ವಚನ:
ಪುಣ್ಯಪಾಪವೆಂಬ ಉಭಯಕರ್ಮವನಾರು ಬಲ್ಲರಯ್ಯಾ
ಇವನಾರುಂಬರು
ಕಾಯ ತಾನುಂಬಡೆ ಕಾಯ ತಾ ಮಣ್ಣು,
ಜೀವ ತಾನುಂಬಡೆ ಜೀವ ತಾ ಬಯಲು,
ಈ ಉಭಯನಿರ್ಣಯವ ಕೂಡಲಸಂಗಮದೇವಾ,
ನಿಮ್ಮ ಶರಣ ಬಲ್ಲ.
-ಬಸವಣ್ಣ
ನಿತ್ಯ ನಿಮ್ಮ ಬಿಸಿ ಸುದ್ದಿಯಲ್ಲಿ 12 ನೇ ಶತಮಾನದಲ್ಲಿ ಶರಣರು ರಚಿಸಿದ ವಚನಗಳನ್ನು ನಿಮ್ಮಗಳ ಅವಗಾಹನೆಗೆ
ವಚನ:
ಪುಣ್ಯಪಾಪವೆಂಬ ಉಭಯಕರ್ಮವನಾರು ಬಲ್ಲರಯ್ಯಾ
ಇವನಾರುಂಬರು
ಕಾಯ ತಾನುಂಬಡೆ ಕಾಯ ತಾ ಮಣ್ಣು,
ಜೀವ ತಾನುಂಬಡೆ ಜೀವ ತಾ ಬಯಲು,
ಈ ಉಭಯನಿರ್ಣಯವ ಕೂಡಲಸಂಗಮದೇವಾ,
ನಿಮ್ಮ ಶರಣ ಬಲ್ಲ.
-ಬಸವಣ್ಣ
















































Get the latest news, updates, and exclusive content delivered straight to your WhatsApp.
Powered By KhushiHost