ಬಂಟ್ವಾಳ ತಾಲೂಕಿನಲ್ಲಿ ರಹೀಂ ಎಂಬವರ ಬರ್ಬರ ಹತ್ಯೆಯಾಗಿದ್ದು ಈ ಕಾರಣದಿಂದ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗುವ ಸಾಧ್ಯತೆಗಳಿರುವುದರಿಂದ, ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಐದು ಪ್ರಮುಖ ತಾಲೂಕುಗಳಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ ನಿಷೇಧಾಜ್ಞೆ ವಿಧಿಸಲಾಗಿದೆ.
ಬಂಟ್ವಾಳ ತಾಲೂಕಿನಲ್ಲಿ ರಹೀಂ ಎಂಬವರ ಬರ್ಬರ ಹತ್ಯೆಯಾಗಿದ್ದು ಈ ಕಾರಣದಿಂದ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗುವ ಸಾಧ್ಯತೆಗಳಿರುವುದರಿಂದ, ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಐದು ಪ್ರಮುಖ ತಾಲೂಕುಗಳಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ ನಿಷೇಧಾಜ್ಞೆ ವಿಧಿಸಲಾಗಿದೆ.
Get the latest news, updates, and exclusive content delivered straight to your WhatsApp.
Powered By KhushiHost