Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

ಒಂದೇ ಒಂದು ರೂಪಾಯಿ ನಾಣ್ಯದಿಂದ ಮನೆಯಲ್ಲಿರುವ ನಕಾರಾತ್ಮಕ ಶಕ್ತಿ ತಂತ್ರ ಮಂತ್ರದ ದೋಷ ದುಷ್ಟ ಗೃಹ ಪೀಡೆಗಳ ಕಾಟವನ್ನು ಹೊರ ಹಾಕಬಹುದು!

0

 

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882

ಕೇವಲ ಒಂದೇ ಒಂದು ರೂಪಾಯಿಂದ ನಿಮ್ಮ ಜೀವನದ ದಿಕ್ಕನ್ನೆ ನೀವು ಬದಲಾಯಿಸಿಕೊಳ್ಳಬಹುದು. ಒಂದು ರೂಪಾಯಿ ನಾಣ್ಯದಿಂದ ಇಷ್ಟೆಲ್ಲಾ ಪ್ರಯೋಜನಕಾರಿ ಅಂಶಗಳು ಇದೆಯೆಂದರೆ ಆಶ್ಚರ್ಯಪಡುವುದಂತೋ ಖಚಿತ. ಒಂದು ರೂಪಾಯಿ ನಾಣ್ಯದಲ್ಲಿ ವಿಪರೀತ ಲಾಭವಿದೆ ಎಂದು ಶಾಸ್ತ್ರವು ಕೂಡ ಹೇಳಿದೆ. ಶರೀರದ ಮಾನಸಿಕ ಹಾಗೂ ಶರೀರಿಕ ಸಮಸ್ಯೆಗಳನ್ನು ಕೇವಲ ಒಂದೇ ಒಂದು ರೂಪಾಯಿಯ ನಾಣ್ಯದಿಂದ ನಿವಾರಣೆ ಮಾಡಿಕೊಳ್ಳಬಹುದು. ಹಾಗಾದ್ರೆ ಒಂದು ರೂಪಾಯಿಯ ನಾಣ್ಯದಿಂದ ಏನೆಲ್ಲಾ ಪ್ರಯೋಜನಗಳು ಲಭಿಸುತ್ತದೆ ಎಂಬುದನ್ನು ತಿಳಿದುಕೊಳ್ಳೋಣ ಬನ್ನಿ.

ಒಂದು ವೇಳೆ ಮನೆಯಲ್ಲಿ ನಕಾರಾತ್ಮಕ ಶಕ್ತಿಯ ಕಾಟ, ದುಷ್ಟಶಕ್ತಿಯ ಕಾಟದಿಂದ ತುಂಬ ತೊಂದರೆಯನ್ನು ಅನುಭವಿಸುತ್ತಿದ್ದರೆ, ಇದರಿಂದ ನಿಮ್ಮ ಮಕ್ಕಳು ಸಹ ತೊಂದರೆಯನ್ನು ಅನುಭವಿಸುತ್ತಿದ್ದಾರೆ, ಮನೆಯಲ್ಲಿ ಮನಃಶಾಂತಿ ಇಲ್ಲದೆ ಪ್ರತಿನಿತ್ಯ ಕಷ್ಟ ಪಡುವಂತೆ ಆಗುತ್ತಿದ್ದರೆ ಒಂದೇ ಒಂದು ರೂಪಾಯಿಯನ್ನು ನಿಂದು ನಿಮ್ಮ ಎಲ್ಲಾ ಕಷ್ಟಗಳನ್ನು ನಿವಾರಣೆ ಮಾಡಿಕೊಳ್ಳಬಹುದು.

ನಿಮ್ಮ ಬಳಿ ಇರುವ ಒಂದು ರೂಪಾಯಿಯ ನಾನು ಸಮಸ್ಯೆಯನ್ನು ಬಗೆಹರಿಸುತ್ತದೆ ಎಂದರೆ ತಪ್ಪಾಗಲಾರದು. ಒಂದು ವೇಳೆ ನಿಮಗೆ ಏನಾದರೂ ಕೆಟ್ಟದೃಷ್ಟಿ ನರದೃಷ್ಟಿ ಆರೋಗ್ಯ ಸಮಸ್ಯೆ ಕಾಡುತ್ತಿದ್ದರೆ ರಾತ್ರಿ ಮಲಗುವ ಸಮಯದಲ್ಲಿ ಚಿಕ್ಕ ಕೆಲಸವನ್ನು ಮಾಡಿದರೆ ನಿಮ್ಮ ಕಷ್ಟಗಳೆಲ್ಲ ಆದಷ್ಟು ಬೇಗ ನಿವಾರಣೆಯಾಗುತ್ತದೆ.

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882

ರಾತ್ರಿ ಮಲಗುವಾಗ ಒಂದು ರೂಪಾಯಿಯ ನಾಣ್ಯವನ್ನು ತೆಗೆದುಕೊಂಡು ಕಾಲಿನಿಂದ ತಲೆಯವರೆಗೆ ಏಳು ಬಾರಿ ಕೆಳಗಿನಿಂದ ಮೇಲಕ್ಕೆ ಮತ್ತೆ ಮೇಲಿಂದ ಕೆಳಕ್ಕೆ ಏಳು ಬಾರಿ ಮಾಡಿ ಯಾರಿಗೂ ಕಾಣದ ಹಾಗೆ ನಾಣ್ಯವನ್ನು ಬಚ್ಚಿಡಿ. ಈ ಕೆಲಸವನ್ನು ಮಾಡಬೇಕಾದರೂ ಸಹ ಯಾರು ಕೂಡ ನಿಮ್ಮನ್ನು ನೋಡಬಾರದು. ಒಂದು ರಾತ್ರಿ ಕಳೆದ ನಂತರ ಮರುದಿನ ಆ ನಾಣ್ಯವನ್ನು ಹರಿಯುವ ನೀರಿನಲ್ಲಿ ಬಿಟ್ಟುಬಿಡಿ. ಈ ರೀತಿ ಹರಿಯುವ ನೀರಿನಲ್ಲಿ ಬಿಡುವಾಗಲೂ ಸಹ ಯಾರು ಕೂಡ ನಿಮ್ಮನ್ನು ನೋಡಬಾರದು. ಈಚೆಗೆ ಕೆಲಸವನ್ನು ಮಾಡುವುದರಿಂದ ನಿಮಗಿಂತ ಕಷ್ಟಗಳು ಆರ್ಥಿಕ ಸಮಸ್ಯೆ ನರದೃಷ್ಟಿ ಹಾಗೂ ಮನೆಯಲ್ಲಿರುವ ನಕಾರಾತ್ಮಕ ಶಕ್ತಿಯು ಮನೆಯನ್ನು ಬಿಟ್ಟು ಹೊರ ಹೋಗಲಿದೆ. ಒಂದು ವೇಳೆ ಹರಿಯುವ ನೀರಿನಲ್ಲಿ ನಾಣ್ಯವನ್ನು ಹಾಕಲು ಸಾಧ್ಯವಾಗದಿದ್ದರೆ ಯಾರು ಓಡಾಡಿದ ಜಾಗದಲ್ಲಿ ನಾಣ್ಯವನ್ನು ಅಥವಾ ಒಂದು ಗುಂಡಿಯನ್ನು ತೆಗೆದು ಯಾರು ನೋಡದೆ ಇರುವ ಹಾಗೆ ಗುಂಡಿಯೊಳಗೆ ನಾಣ್ಯವನ್ನು ಹಾಕಿ ಮುಚ್ಚಿ ಬಿಡಿ. ಈ ಕೆಲಸವನ್ನು ಮಾಡುವ ಮುಂಚೆ ಯಾರಿಗೂ ಕೂಡ ಹೇಳಬೇಡಿ ಏಕೆಂದರೆ ಯಾರಿಗಾದರೂ ತಿಳಿದರೆ ಫಲಪ್ರದವಾಗುವುದಿಲ್ಲ.

ಶ್ರೀ ಮಂದಾರ್ತಿ ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ

ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಪಂಡಿತ್ ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳು ನಿಮ್ಮನು ಕಾಡುತ್ತಾ ಇದ್ರೆ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882

Leave A Reply

Your email address will not be published.