ಗೆಳೆಯನಿಗಾಗಿ ಆ್ಯಪ್ ಮೂಲಕ ಸಾಲ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ.!
ಬ್ಯಾಂಕ್ ಗಳಿಂದ ವಸೂಲಿಯಾದ ಸಾಲದ ವಿವರ ಕೋರಿ ಹೈಕೋರ್ಟ್ ಗೆ ವಿಜಯ್ ಮಲ್ಯ ಅರ್ಜಿ ಬೆಂಗಳೂರು: ಗೆಳೆಯನಿಗಾಗಿ ಆ್ಯಪ್ ಮೂಲಕ ಸಾಲ ಪಡೆದಿದ್ದ ವಿದ್ಯಾರ್ಥಿಯೊರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಜಾಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಎಚ್ಎಂಟಿ ಕ್ವಾರ್ಟರ್ಸ್ನಲ್ಲಿ ನಡೆದಿದೆ. “ಕ್ಯಾಬ್ನಲ್ಲಿ ದಯವಿಟ್ಟು ರೋಮ್ಯಾನ್ಸ್ ಮಾಡ್ಬೇಡಿ ಇದು ಓಯೋ ರೂಮ್ ಅಲ್ಲ” – ಚಾಲಕನ ಮನವಿ ತೇಜಸ್ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಆ್ಯಪ್ ನಿರ್ವಾಹಕರ ಕಿರುಕುಳಕ್ಕೆ ಬೇಸತ್ತು ತಾಯಿಯ ವೇಲ್ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. … Continue reading ಗೆಳೆಯನಿಗಾಗಿ ಆ್ಯಪ್ ಮೂಲಕ ಸಾಲ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ.!
Copy and paste this URL into your WordPress site to embed
Copy and paste this code into your site to embed