ಗೆಳೆಯನಿಗಾಗಿ ಆ್ಯಪ್ ಮೂಲಕ ಸಾಲ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ.!
ಸೈಕಲ್ ಆಟವಾಡುತ್ತಿದ್ದ ಮಗು ಆಯತಪ್ಪಿ ನೀರಿನ ಸಂಪ್ ಗೆ ಬಿದ್ದು ಸಾವು.! ಬೆಂಗಳೂರು: ಗೆಳೆಯನಿಗಾಗಿ ಆ್ಯಪ್ ಮೂಲಕ ಸಾಲ ಪಡೆದಿದ್ದ ವಿದ್ಯಾರ್ಥಿಯೊರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಜಾಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಎಚ್ಎಂಟಿ ಕ್ವಾರ್ಟರ್ಸ್ನಲ್ಲಿ ನಡೆದಿದೆ. ದಾವಣಗೆರೆ: ಇಂದಿನಿಂದ 3 ದಿನಗಳು ನಗರದಲ್ಲಿ ಕುಡಿಯುವ ನೀರಿನ ವಿತರಣೆಯಲ್ಲಿ ವ್ಯತ್ಯಯ ತೇಜಸ್ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಆ್ಯಪ್ ನಿರ್ವಾಹಕರ ಕಿರುಕುಳಕ್ಕೆ ಬೇಸತ್ತು ತಾಯಿಯ ವೇಲ್ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇನ್ನು ಆತ್ಮಹತ್ಯೆಗೆ ಮುನ್ನ ತೇಜಸ್ … Continue reading ಗೆಳೆಯನಿಗಾಗಿ ಆ್ಯಪ್ ಮೂಲಕ ಸಾಲ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ.!
Copy and paste this URL into your WordPress site to embed
Copy and paste this code into your site to embed