ಗೆಳೆಯನಿಗಾಗಿ ಆ್ಯಪ್ ಮೂಲಕ ಸಾಲ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ.!
ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯ ಹಲವು ಹೋಟೆಲ್ಗಳು ಬಂದ್..! ಬೆಂಗಳೂರು: ಗೆಳೆಯನಿಗಾಗಿ ಆ್ಯಪ್ ಮೂಲಕ ಸಾಲ ಪಡೆದಿದ್ದ ವಿದ್ಯಾರ್ಥಿಯೊರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಜಾಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಎಚ್ಎಂಟಿ ಕ್ವಾರ್ಟರ್ಸ್ನಲ್ಲಿ ನಡೆದಿದೆ. ವರ್ಗಾವಣೆ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ಇಲ್ಲಿದೆ ಗುಡ್ ನ್ಯೂಸ್.! ತೇಜಸ್ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಆ್ಯಪ್ ನಿರ್ವಾಹಕರ ಕಿರುಕುಳಕ್ಕೆ ಬೇಸತ್ತು ತಾಯಿಯ ವೇಲ್ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇನ್ನು ಆತ್ಮಹತ್ಯೆಗೆ ಮುನ್ನ ತೇಜಸ್ ಡೆತ್ ನೋಟ್ ಬರೆದಿಟ್ಟಿರುವುದು ಪತ್ತೆಯಾಗಿದೆ. 10-03-2026 … Continue reading ಗೆಳೆಯನಿಗಾಗಿ ಆ್ಯಪ್ ಮೂಲಕ ಸಾಲ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ.!
Copy and paste this URL into your WordPress site to embed
Copy and paste this code into your site to embed