Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

[/vc_column][/vc_row]

ರೈತರ ಮಕ್ಕಳಿಗೆ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನ

0

 

ದಾವಣಗೆರೆ; 2023-24ನೇ ಸಾಲಿನಲ್ಲಿ ರೈತರ ಮಕ್ಕಳಿಗೆ 10 ತಿಂಗಳವರೆಗೆ  ಚಿತ್ರದುರ್ಗ ಜಿಲ್ಲೆಯ ಐಯ್ಯನಹಳ್ಳಿ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ ಜೂನ್-2023 ರಿಂದ ಮಾರ್ಚ್ 2024 ರವರೆಗೆ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಆಸಕ್ತ ಅಭ್ಯರ್ಥಿಗಳು ಅರ್ಜಿ ನಮೂನೆಗಳನ್ನು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ರಾಜ್ಯವಲಯ ದಾವಣಗೆರೆ ಅಥವಾ ಇಲಾಖಾ ವೆಬ್‍ಸೈಟ್  http://horticulturedir.karnataka.gov.in  ನಲ್ಲಿ ಪಡೆಯಬಹುದು. ಅರ್ಜಿ ಸಲ್ಲಿಸಲು ಮೇ.22 ಕೊನೆಯದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ರಾಜ್ಯವಲಯ ದಾವಣಗೆರೆ ದೂ.ಸಂ: 08192-230049ನ್ನು ಸಂಪರ್ಕಿಸಬಹುದೆಂದು ತೋೀಟಗಾರಿಕೆ ಉಪನಿರ್ದೇಶಕರು ತಿಳಿಸಿದ್ದಾರೆ.

Leave A Reply

Your email address will not be published.