Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

ಬೆಂಗಳೂರು-ಹೈದರಾಬಾದ್ ವಂದೇ ಭಾರತ್ ರೈಲು ಸಂಚಾರ.!

0

 

ಬೆಂಗಳೂರು: ಶೀಘ್ರದಲ್ಲೇ ಬೆಂಗಳೂರು-ಹೈದರಾಬಾದ್ ಮಧ್ಯೆ ವಂದೇ ಭಾರತ್ ರೈಲು ಸಂಚರಿಸಲಿದೆ ಎಂದು ರೈಲ್ವೆ ಇಲಾಖೆ ಮಾಹಿತಿ ನೀಡಿದೆ.

ಸಿಲಿಕಾನ್ ಸಿಟಿ ಬೆಂಗಳೂರು, ಮುತ್ತಿನ ನಗರಿ ಹೈದರಾಬಾದ್ ನಡುವೆ ವಂದೇ ಭಾರತ್ ರೈಲು ಓಡಿಸಬೇಕೆಂದು ಹಲವಾರು ಜನ ಪತ್ರ ಬರೆದಿದ್ದರು.

ಈ ಮನವಿ ಮೇರೆಗೆ ರೈಲ್ವೆ ಸಚಿವಾಲಯ ಒಪ್ಪಿಗೆ ನೀಡಿದೆ ಎಂದು ವರದಿಯಾಗಿದೆ. ಹಾಗಾಗಿ, ಆಗಸ್ಟ್ 15 ರಿಂದ ಉಭಯ ನಗರಗಳ ಮಧ್ಯೆ ವಂದೇ ಭಾರತ್ ಎಕ್ಸ್ ಪ್ರೆಸ್ ಪ್ರಾರಂಭಿಸುವ ಬಗ್ಗೆ ರೈಲ್ವೆ ಇಲಾಖೆ ಚರ್ಚೆ ನಡೆಸುತ್ತಿದೆ.

ಬೆಂಗಳೂರು: ಶೀಘ್ರದಲ್ಲೇ ಬೆಂಗಳೂರು-ಹೈದರಾಬಾದ್ ಮಧ್ಯೆ ವಂದೇ ಭಾರತ್ ರೈಲು ಸಂಚರಿಸಲಿದೆ ಎಂದು ರೈಲ್ವೆ ಇಲಾಖೆ ಮಾಹಿತಿ ನೀಡಿದೆ.

ಸಿಲಿಕಾನ್ ಸಿಟಿ ಬೆಂಗಳೂರು, ಮುತ್ತಿನ ನಗರಿ ಹೈದರಾಬಾದ್ ನಡುವೆ ವಂದೇ ಭಾರತ್ ರೈಲು ಓಡಿಸಬೇಕೆಂದು ಹಲವಾರು ಜನ ಪತ್ರ ಬರೆದಿದ್ದರು.

ಈ ಮನವಿ ಮೇರೆಗೆ ರೈಲ್ವೆ ಸಚಿವಾಲಯ ಒಪ್ಪಿಗೆ ನೀಡಿದೆ ಎಂದು ವರದಿಯಾಗಿದೆ. ಹಾಗಾಗಿ, ಆಗಸ್ಟ್ 15 ರಿಂದ ಉಭಯ ನಗರಗಳ ಮಧ್ಯೆ ವಂದೇ ಭಾರತ್ ಎಕ್ಸ್ ಪ್ರೆಸ್ ಪ್ರಾರಂಭಿಸುವ ಬಗ್ಗೆ ರೈಲ್ವೆ ಇಲಾಖೆ ಚರ್ಚೆ ನಡೆಸುತ್ತಿದೆ.

Leave A Reply

Your email address will not be published.