ಬೆಂಗಳೂರು: ರೇಣುಕಾ ಸ್ವಾಮಿ ಎಂಬ ಯುವಕನ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಬಂಧನದ ನಂತರ ನಟಿ ಪವಿತ್ರಾಗೌಡರನ್ನು ರಾಜರಾಜೇಶ್ವರಿ ನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಿಚಾರಣೆಗಾಗಿ ಪವಿತ್ರ ಗೌಡರನ್ನು ವಶಕ್ಕೆ ಪಡೆಯಲಾಗಿದೆ.

ಬೆಂಗಳೂರು: ರೇಣುಕಾ ಸ್ವಾಮಿ ಎಂಬ ಯುವಕನ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಬಂಧನದ ನಂತರ ನಟಿ ಪವಿತ್ರಾಗೌಡರನ್ನು ರಾಜರಾಜೇಶ್ವರಿ ನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಿಚಾರಣೆಗಾಗಿ ಪವಿತ್ರ ಗೌಡರನ್ನು ವಶಕ್ಕೆ ಪಡೆಯಲಾಗಿದೆ.
Get the latest news, updates, and exclusive content delivered straight to your WhatsApp.
Powered By KhushiHost