ನವದೆಹಲಿ: ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.
ರಾಜ್ಯಸಭೆಯಲ್ಲಿ ಕಾಂಗ್ರೆಸ್ ಸದಸ್ಯ ಜಿ.ಸಿ.ಚಂದ್ರಶೇಖರ್ ಸೋಮವಾರ ಕೇಳಿದ ಪ್ರಶ್ನೆಗೆ ಜಲಶಕ್ತಿ ಖಾತೆ ರಾಜ್ಯ ಸಚಿವ ರಾಜ್ ಭೂಷಣ್ ಚೌಧರಿ ಈ ಬಗ್ಗೆ ಉತ್ತರ ನೀಡಿದ್ದಾರೆ.
ನವದೆಹಲಿ: ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.
ರಾಜ್ಯಸಭೆಯಲ್ಲಿ ಕಾಂಗ್ರೆಸ್ ಸದಸ್ಯ ಜಿ.ಸಿ.ಚಂದ್ರಶೇಖರ್ ಸೋಮವಾರ ಕೇಳಿದ ಪ್ರಶ್ನೆಗೆ ಜಲಶಕ್ತಿ ಖಾತೆ ರಾಜ್ಯ ಸಚಿವ ರಾಜ್ ಭೂಷಣ್ ಚೌಧರಿ ಈ ಬಗ್ಗೆ ಉತ್ತರ ನೀಡಿದ್ದಾರೆ.
Get the latest news, updates, and exclusive content delivered straight to your WhatsApp.
Powered By KhushiHost