Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

ರಾಜ್ಯ ಮುಸ್ಲಿಮರಿಗೆ ನೀಡಿರುವ ಮೀಸಲಾತಿ ರದ್ದು: ಸುಪ್ರೀಂ ಕೋರ್ಟ್ ಹೇಳಿದ್ದೇನು.?

0

 

ದೆಹಲಿ: ರಾಜ್ಯದಲ್ಲಿ ಮುಸ್ಲಿಮರಿಗೆ ನೀಡಿರುವ ಮೀಸಲಾತಿ ರದ್ದುಪಡಿಸಿರುವ ರಾಜ್ಯ ಸರ್ಕಾರದ ಕ್ರಮ ʻತಪ್ಪಾದ ಗ್ರಹಿಕೆʼ ಕ್ರಮ ಎಂದು ಸುಪ್ರೀಂಕೋರ್ಟ್‌ ಅಭಿಪ್ರಾಯಪಟ್ಟಿದೆ.

ಈ ಸಂಬಂಧ ರಾಜ್ಯ ಸರ್ಕಾರಕ್ಕೆ ನೋಟಿಸ್‌ ಜಾರಿ ಮಾಡಿದೆ. ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಕೊನೆಯ ಸಚಿವ ಸಂಪುಟ ಸಭೆಯಲ್ಲಿ ಮುಸ್ಲಿಮರಿಗೆ ನೀಡಿದ್ದ ಶೇ. 4 ಮೀಸಲಾತಿ ರದ್ದುಪಡಿಸಲಾಗಿತ್ತು. ಆ ಮೀಸಲಾತಿಯನ್ನು ಒಕ್ಕಲಿಗ ಮತ್ತು ಪಂಚಮಸಾಲಿ ಸಮುದಾಯಕ್ಕೆ ರಾಜ್ಯ ಸರ್ಕಾರ ನೀಡಿತ್ತು. ಇದನ್ನು ಪ್ರಶ್ನೆಸಿ ಸುಪ್ರೀಂ ಕೊರ್ಟ್ ಸರಕಾರದ ಗ್ರಹಿಕೆ ಸರಿಇಲ್ಲ ಎಂದು ಹೇಳಿದೆ.

Leave A Reply

Your email address will not be published.