Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

ಕ್ಯಾಂಟರ್ ಡಿಕ್ಕಿ ಮೂರು ಆನೆಗಳು ಸಾವು.!

0

 

ಹೈದರಬಾದ್: ಕ್ಯಾಂಟರ್ ಲಾರಿ ಡಿಕ್ಕಿಯಾದ ಪರಿಣಾಮದಿಂದ 3 ಆನೆಗಳು ಸಾವನ್ನಪ್ಪಿರುವ ಘಟನೆ ತಿರುಪತಿ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಇರುವ ಆಂಧ್ರಪ್ರದೇಶದ ಪಲಮ್ನೇರು ಪ್ರದೇಶದಲ್ಲಿ ನಡೆದಿದೆ.

ಈ ಪ್ರದೇಶದಲ್ಲಿ ನಿನ್ನೆ ರಾತ್ರಿ ಮೂರು ಆನೆಗಳು ರಸ್ತೆ ದಾಟಲು ಪ್ರಯತ್ನಿಸಿದ್ದವು. ಈ ವೇಳೆಯೇ ರಭಸವಾಗಿ ಬಂದ ಲಾರಿ ಚಾಲಕನು ಮೂರು ಆನೆಗಳಿಗೆ ಭಾರೀ ಗುದ್ದಿದ್ದಾನೆ. ನಂತರ ಅಲ್ಲಿಂದ ಚಾಲಕ ಪರಾರಿಯಾಗಿದ್ದಾನೆ. ಘಟನಾ ಸ್ಥಳಕ್ಕೆ ಚಿತ್ತೂರು ಅರಣ್ಯಾಧಿಕಾರಿಗಳು ಭೇಟಿಯಾಗಿ ಸ್ಥಳ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

Leave A Reply

Your email address will not be published.