Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

ಚೆನ್ನಬಸವಣ್ಣ ನವರ ವಚನ –ಭವಿ ಭಕ್ತನಾದರೇನಯ್ಯಾ ಪೂರ್ವಾಶ್ರಯವಳಿಯದನ್ನಕ್ಕ ?-

0

 

 

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.ಸ

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಬರಹಗಳ ಮೂಲಕವಿರಲಿ.

 

ವಚನ: : ಭವಿ ಭಕ್ತನಾದರೇನಯ್ಯಾ ಪೂರ್ವಾಶ್ರಯವಳಿಯದನ್ನಕ್ಕ ?

ವೇಶಿ ಭಕ್ತೆಯಾದರೇನಯ್ಯಾ ಎಂಜಲ ತಿಂಬುದ ಬಿಡದನ್ನಕ್ಕ ?

ಅರಸು ಭಕ್ತನಾದರೇನಯ್ಯಾ, ಅಹಂಕಾರವಳಿಯದನ್ನಕ್ಕ ?

ಇಂತೀ ಮೂವರಿಗೆ ಲಿಂಗವ ಕೊಟ್ಟಾತ ವ್ಯವಹಾರಿ, ಕೊಂಡಾತ ಲಾಭಗಾರ

ಇವರ ಭಕ್ತಿಯೆಂಬುದು,

ಒಕ್ಕಲಗಿತ್ತಿ ಹೊಸ್ತಿಲ ಪೂಜೆಯ ಮಾಡಿ, ಇಕ್ಕಾಲಿಕ್ಕಿ ದಾಟಿದಂತಾಯಿತ್ತು.

ಹಟ್ಟಿಯ ಹೊರಗೆ ಬೆನವನ ಪೂಜೆಯ ಮಾಡಿ

ತಿಪ್ಪೆಯೊಳಗೆ ಬಿಟ್ಟಂತಾಯಿತ್ತು.

ಜಂಗಮದ ಪೂಜೆಯ ಮಾಡಿ ನೈಷ್ಠೆಯಿಲ್ಲದ ಭ್ರಷ್ಟರ ಮೆಚ್ಚುವನೆ

ಕೂಡಲಚೆನ್ನಸಂಗಮದೇವ ?

 

-ಚೆನ್ನಬಸವಣ್ಣ

 

Leave A Reply

Your email address will not be published.