Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

ಬಂಗಾಳಕೊಲ್ಲಿಯಲ್ಲಿ ಮೋಚಾ ಚಂಡಮಾರುತ ಅಬ್ಬರ ಇಳಿಮುಖ.!  ಈ ಜಿಲ್ಲೆಗಳಲ್ಲಿ ಮಳೆ

0

 

 

ಬೆಂಗಳೂರು : ಬಂಗಾಳಕೊಲ್ಲಿ ಸಮುದ್ರ ಭಾಗದಲ್ಲಿ ಮೋಚಾ ಚಂಡಮಾರುತದ ಅಬ್ಬರ ಇಳಿಮುಖವಾಗಿದ್ದು, ರಾಜ್ಯದ ಹಲವೆಡೆ ಮಳೆ ಕಡಿಮೆಯಾಗಿದೆ.

ಆದರೆ ಮುಂದಿನ ಐದು ದಿನಗಳಲ್ಲಿ ಮೇ 20ವರೆಗೆ  ರಾಜ್ಯದ ಹಲವೆಡೆ  ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ದಕ್ಷಿಣ ಒಳನಾಡಿನಲ್ಲಿ ನಾಲ್ಕು ದಿನ ತುಂತುರು ಮಳೆಯಾಗುವ ಸಾಧ್ಯತೆಯಿದ್ದು ಐದನೇ ದಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, , ತುಮಕೂರು, ಹಾಸನ, ಚಿಕ್ಕಮಗಳೂರು, ಮಡಿಕೇರಿ, ಶಿವಮೊಗ್ಗ, ಚಾಮರಾಜನಗರ, ಮೈಸೂರು, ಮಂಡ್ಯ, ರಾಮನಗರಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆ ಬರುವ ಸಾಧ್ಯತೆ ಇದೆ.

Leave A Reply

Your email address will not be published.