ಸಿ.ಆರ್.ಸಿ ಸಂಸ್ಥೆಯಿಂದ ಡಿ.ಇಡಿ. ವಿಶೇಷ ಶಿಕ್ಷಣ ಕೋರ್ಸ್‍ಗಳಿಗೆ ಅರ್ಜಿ ಆಹ್ವಾನ

  ಧರ್ಮಸ್ಥಳ ಪ್ರಕರಣ RSS vs RSS ನಡುವಿನ ಜಗಳ – ಪ್ರಿಯಾಂಕ್ ಖರ್ಗೆ ದಾವಣಗೆರೆ; ನಗರದ ದಿವ್ಯಾಂಗ ವ್ಯಕ್ತಿಗಳ ಕೌಶಲ್ಯ ಅಭಿವೃದ್ಧಿ ಪುನರ್ವಸತಿ ಮತ್ತು ಸಬಲೀಕರಣಗಳ ಸಂಯುಕ್ತ ಪ್ರಾದೇಶಿಕ ಕೇಂದ್ರದಿಂದ 2023-24 ನೇ ಸಾಲಿನ ಡಿ.ಇಡಿ. ವಿಶೇಷ ಶಿಕ್ಷಣ (ಐ.ಡಿ.ಡಿ) ಮತ್ತು ಡಿ.ಇಡಿ. ವಿಶೇಷ ಶಿಕ್ಷಣ (ಹೆಚ್.ಐ) ಕೋರ್ಸ್‍ಗಳ ಪ್ರವೇಶಕ್ಕೆ ದಿವ್ಯಾಂಗ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.  ಮಟ್ಟಣ್ಣನವರ್‌, ತಿಮರೋಡಿ ಸೇರಿ ಮೂವರ ವಿರುದ್ಧ FIR ದಾಖಲು ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಪಿ.ಯು.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಕನಿಷ್ಠ … Continue reading ಸಿ.ಆರ್.ಸಿ ಸಂಸ್ಥೆಯಿಂದ ಡಿ.ಇಡಿ. ವಿಶೇಷ ಶಿಕ್ಷಣ ಕೋರ್ಸ್‍ಗಳಿಗೆ ಅರ್ಜಿ ಆಹ್ವಾನ