ಶ್ರೀದೇವಿಯನ್ನು ನವರಾತ್ರಿಯಂದು ನವದುರ್ಗೆಯಾಗಿ ಒಂಭತ್ತು ನಾಮ ರೂಪಗಳಲ್ಲಿ ಆರಾಧಿಸುತ್ತಾರೆ. ಮೊದಲನೆಯ ದಿನದಿಂದ ಕೊನೆಯ ದಿನದವರೆಗೂ ಪಾಲಿಸುವ ಆರಾಧನೆಯ ಕ್ರಮವು ಹೀಗಿರುತ್ತದೆ.
ಆಧ್ಯಾತ್ಮಿಕ ಚಿಂತಕರು ಪ್ರಧಾನ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882
1ಶೈಲಪುತ್ರಿ
ಪರ್ವತರಾಜನ ಮಗಳಾದ ಶೈಲಪುತ್ರಿ ನಂದಿಯ ಮೇಲೆ ಕುಳಿತು ತ್ರಿಶೂಲ ಖಡ್ಗಗಳನ್ನು ಹಿಡಿದು ಆರಾಧಕರಿಗೆ ಸಕಲ ಮನೋರಥ ಅನುಗ್ರಹಿಸುತ್ತಾಳೆ.
2 ಬ್ರಹ್ಮಚಾರಿಣಿ
ಶಿವನನ್ನು ಒಲಿಸಲು ಪಾರ್ವತಿ ತೀವ್ರ ತಪಸ್ಸನ್ನು ಕೈಗೊಂಡಳು. ಜಪಮಾಲಾ, ಕಮಂಡಲುಧಾರಿಯಾದ ಬ್ರಹ್ಮಚಾರಿಣಿ ಸಾಧಕರಿಗೆ ಬ್ರಹ್ಮಜ್ಞಾನವನ್ನು ಕರುಣಿಸುತ್ತಾಳೆ.
3 ಚಂದ್ರಘಂಟಾ
ಶಿವನನ್ನು ವರಿಸಿದ ನಂತರ, ದುರ್ಗೆ ತಂಪಾದ ಚಂದ್ರನಂತೆ ಪ್ರಕಾಶಮಾನಳಾಗುತ್ತಾಳೆ. ದಶಾಭುಜಗಳುಳ್ಳ ಸಿಂಹವಾಹಿನಿ ಪರಮ ಶಾಂತಿ ಮತ್ತು ಕಲ್ಯಾಣಗಳನ್ನು ನೀಡುತ್ತಾಳೆ. ಸಾಧಕರ ಸಂಶಯ ನಿವಾರಣೆ, ಪಾಪವಿಮೋಚನೆ ಮತ್ತು ವಿಘ್ನ ನಿರ್ಮೂಲನೆ ಇವಳ ಪ್ರಥಮ ಕರ್ತವ್ಯಗಳು.
4 ಕುಷ್ಮಾಂಡಾ
ಆನಂದಭರಿತ ದೇವಿಯ ಮಂದಸ್ಥಿತದಿಂದ ಸೃಜನಿಸಿತು. ದಶಾಭುಜಳಾದ ಕುಷ್ಮಾಂಡಾ ರೋಗ ದುಃಖಗಳನ್ನು ನಿವಾರಿಸಿ, ಆರೋಗ್ಯ, ಬಾಗ್ಯ, ದೀರ್ಘಾಯಸ್ಸು, ಸರ್ವ ಖ್ಯಾತಿಗಳನ್ನು ಪ್ರಸಾದಿಸುತ್ತಾಳೆ.
5 ಸ್ಕಂದಮಾತಾ
ಸುಬ್ರಹ್ಮಣ್ಯನ ತಾಯಿ. ಚತುರ್ಭುಜ ಸಿಂಹವಾಹಿನಿ ಯಾದ ದೇವಿಯ ಮಡಿಲಲ್ಲಿ ಸ್ಕಂದ ವಿರಾಜಿಸುತ್ತಿದ್ದಾನೆ. ಈ ರೂಪವನ್ನು ಆರಾಧಿಸಿದರೆ, ನಮ್ಮಲ್ಲಿರುವ ದೈವತ್ವವನ್ನು ವೃದ್ಧಿಸುತ್ತಾಳೆ.
ಆಧ್ಯಾತ್ಮಿಕ ಚಿಂತಕರು ಪ್ರಧಾನ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882
6 ಕಾತ್ಯಾಯನಿ
ನಿಷ್ಕಳಂಕಳು – ಮಹಿಷಾಸುರನನ್ನು ವಧಿಸಿದ ಚತುರ್ಭುಜ ಕಾತ್ಯಾಯನಿ ಧರ್ಮ, ಅರ್ಥ, ಕಾಮ, ಮೋಕ್ಷಗಳನ್ನು ಕರುಣಿಸಿ ಕಾಪಾಡುತ್ತಾಳೆ.
7 ಕಾಲರಾತ್ರಿ
ಕಾಲವನ್ನು ಜಯಿಸಿದವಳು. ಈ ರೂಪದಲ್ಲಿ ನೋಡಲು ಭಯಂಕರವಾದ ದೇವಿಯು ನಮ್ಮನ್ನು ಕಾಲಚಕ್ರದಿಂದ ಬಿಡುಗಡೆ ಮಾಡುತ್ತಾಳೆ.
8 ಮಹಾಗೌರಿ
ಶಿವನ ಒಲವಿಂದ ಕಾಂತಿಯುತವಾದ ದೇವಿ. ನಂದಿಯ ಮೇಲೆ ಕುಳಿತು ನಮ್ಮ ಗೊಂದಲವನ್ನು ನಿವಾರಿಸುತ್ತಾಳೆ.
- ಸಿದ್ಧಿಧಾತ್ರಿ
ಶಿವನ ಅರ್ಧಾಂಗಿಯಾದ ದೇವಿಯು ಭಕ್ತರಿಗೆ ಪರಿಪೂರ್ಣತೆಯನ್ನು ಕರುಣಿಸುತ್ತಾಳೆ.
ಆಧ್ಯಾತ್ಮಿಕ ಚಿಂತಕರು ಪ್ರಧಾನ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882
ಶೈಲಪುತ್ರಿ
ವಂದೇ ವಾಂಛಿತ ಲಾಭಾಯ ಚಂದ್ರಾರ್ಧಕೃ ತಶೇಖರಂ |
ವೃಷಾರೂಢಾಂ ಶೂಲಧರಾಂ ಶೈಲಪುತ್ರೀಂ ಯಶಸ್ವಿನೀಂ ||
ಬ್ರಮ್ಹಚಾರಿಣೀ
ದಧಾನಾಂ ಕರಪದ್ಮಬ್ಯಾಂ ಅಕ್ಷಮಾಲಾ ಕಮಂಡಲೂ |
ದೇವಿ ಪ್ರಸೀದತು ಮಯಿ ಬ್ರಮ್ಹಚಾರಿಣ್ಯನುತ್ತಮಾ ||
ಚಂದ್ರಘಂಟಾ
ಪಿಣಡಜಪ್ರವರಾರೂಢಾ ಚಂದಕೋಪಾಸ್ತ್ರಕೈರ್ಯುತಾ |
ಪ್ರಸಾದಂ ತನುತೆ ಮಹ್ಯಾಂ ಚಂದ್ರಘಂಟೆತಿ ವಿಶ್ರುತಾ ||
ಕೂಷ್ಮಾಂಡಾ
ಸುರಾಸಂಪೂರ್ಣ ಕಲಶಂ ರುಧಿರಾಪ್ಲುತಮೇವಚ |
ದಧಾನಾ ಹಸ್ತಪದ್ಮಾಭ್ಯಾಂ ಮೂಷ್ಮಾಂಡಾ ಶುಭದಾಸ್ತುಮೆ ||
ಸ್ಕಂದಮಾತಾ
ಸಿಂಹಾಸನಗತಾ ನಿತ್ಯಂ ಪದ್ಮಾಂಚಿತಕರಾದ್ವಯಾ |
ಶುಭದಾಸ್ತು ಸದಾ ದೇವಿ ಸ್ಕಂದಮಾತಾ ಯಶಸ್ವಿನೀ
ಕಾತ್ಯಾಯನೀ
ಚಂದ್ರಹಾಸೊಜ್ವಲಕರಾ ಶಾರರ್ದೂಲವರವಾಹನಾ |
ಕಾತ್ಯಾಯನೀ ಶುಭಂ ದದ್ಯಾತ್ ದೇವಿ ದಾನವಘಾತಿನೀ ||
ಕಾಲರಾತ್ರಿ
ಎಕವೇಣೀ ಜಪಾಕರ್ಣಪೂರಾ ನಗ್ನಾ ಸ್ವರಾಸ್ಥಿತಾ |
ಲಂಬೋಷ್ಠೀ ಕರ್ಣಿಕಾಕರ್ಣಿ ತೈಲಾಭ್ಯಕ್ತಶರಿರಿಣೀ ||
ವಾಮಪಾದೋಲ್ಲಸಲ್ಲೀಹಲತಾಕಂಟಕಭೂಷಣಾ |
ವರ್ಧನ್ಮೂರ್ಧಧ್ವಜಾ ಕೃಷ್ಣ ಕಾಲರಾತ್ರೀ ಭಯಂಕರೀ ||
ಮಹಾಗೌರಿ
ಶ್ವೆತೆ ವೃಶೆ ಸಮಾರೂಢಾ ಶ್ವೆತಾಂಬರಧರಾ ಶುಚಿಃ |
ಮಹಾಗೌರೀ ಶುಭಂ ದದ್ಯಾತ್ ಮಹಾದೇವ ಪ್ರಮೋದದಾ ||
ಸಿದ್ಧಿದಾಯಿನೀ
ಸಿದ್ಧಗಂಧರ್ವಯಕ್ಷಾದ್ಯೈಃ ಅಸುರೈರಮರೈರಪಿ |
ಸೆವ್ಯಮಾನಾ ಸದಾ ಭೂಯಾತ್ ಸಿದ್ಧಿದಾ ಸಿದ್ಧಿದಾಯಿನೀ ||
ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಪಂಡಿತ್ ಶ್ರೀ ಲಕ್ಷ್ಮಿಕಾಂತ್ ಗುರೂಜಿ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೆ ಫೋನ್ ನಲ್ಲಿಯೇ ನೇರವಾಗಿ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂದ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳು ನಿಮ್ಮನ್ನು ಕಾಡುತ್ತಾ ಇದ್ರೆ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲರಿಗೂ ಸಹ ಯಾರಿಗೂ ತಿಳಿಯದ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಫೋನ್ ನಲ್ಲಿಯೇ ಪರಿಹಾರ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882