Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

ಸಲಿಂಗವಿವಾಹಕ್ಕೆ ಒಪ್ಪಿಗೆ ನೀಡುವುದು ಸರಿಯಲ್ಲ: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ.!

0

 

ಉಡುಪಿ: ಹಿಂದೂ ಧರ್ಮದಲ್ಲಿ ವೈವಾಹಿಕ‌ ಜೀವನಕ್ಕೆ ಅದರದ್ದೇ ಆದ ಪಾವಿತ್ರ್ಯವಿದ್ದು, ಸಲಿಂಗವಿವಾಹಕ್ಕೆ ಒಪ್ಪಿಗೆ ನೀಡುವುದು ಸರಿಯಲ್ಲ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಸಲಿಂಗ ವಿವಾಹದ ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು ಪ್ರಕಟಿಸಲಿರುವ ಹಿನ್ನೆಲೆ ಮಾತನಾಡಿರುವ ಅವರು, ಈ ವಿಚಾರದಲ್ಲಿ ಹಿಂದೂ ಸಮಾಜದ ವಿದ್ವಾಂಸರನ್ನು, ಧರ್ಮಶಾಸ್ತ್ರಗಳನ್ನು ಅರಿತಿರುವವರನ್ನು ಜೊತೆ ಸೇರಿಸಿ, ಅವರ ಜೊತೆ ಸಮಾಲೋಚನೆ ಮಾಡಬೇಕು ಎಂದು ಸ್ವಾಮೀಜಿ ಹೇಳಿದ್ದಾರೆ.

Leave A Reply

Your email address will not be published.