ಸರಕಾರಿ ನೌಕರರು ಗಮನಿಸ ಬೇಕಾದ ಸುದ್ದಿ.!

  ನಾಪತ್ತೆಯಾಗಿದ್ದ ಮಹಿಳೆ ಪ್ರಿಯಾಂಕಾ ಪ್ರಕರಣಕ್ಕೆ ಬಿಗ್ ಟ್ವಿಸ್ಟ್   ವಚನ:- -ಗುಪ್ತ ಮಂಚಣ್ಣ .! ಬೆಂಗಳೂರು: ನೀವು ಇನ್ನೂ ಕಂಪ್ಯೂಟರ್ ಕಲಿತಿಲ್ಲವೆ.! ಸರ್ಕಾರಿ ಅಧಿಕಾರಿಗಳು ಮತ್ತು ನೌಕರರಿಗೆ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯನ್ನು ತೆಗೆದುಕೊಳ್ಳಲು 2023ರ ಡಿಸೆಂಬರ್ 31 ರವೆರೆಗೆ ಸಮಯಾವಕಾಶವನ್ನು ವಿಸ್ತರಿಸಿ ಸರ್ಕಾರ ಆದೇಶ ಹೊರಡಿಸಿದೆ. ದಾವಣಗೆರೆ ದಕ್ಷಿಣ:  ವಿಧಾನಸಭಾ ಕ್ಷೇತ್ರದ ಅಂತಿಮ ಮತದಾರರ ಪಟ್ಟಿಯಲ್ಲಿ ಇದ್ದಾರೆ ಇಷ್ಟು ಮಂದಿ ಮತದಾರರು. ಸರ್ಕಾರಿ ಅಧಿಕಾರಿಗಳು / ಸಿಬ್ಬಂದಿ ವರ್ಗದವರು ಡಿಸೆಂಬರ್ 31 ರೊಳಗೆ ಅಥವಾ ತಮ್ಮ … Continue reading ಸರಕಾರಿ ನೌಕರರು ಗಮನಿಸ ಬೇಕಾದ ಸುದ್ದಿ.!