ಮಳೆ ಜೋರು.! ಈ ಮೂರು ಜಿಲ್ಲೆಗಳಲ್ಲಿ ಶಾಲಾ ಕಾಲೇಜು ರಜೆ

  ಈ ತಿಂಗಳ ಮಾಸಿಕ ರಾಶಿಫಲ ಧನಲಾಭ ಯಾರಿಗೆ .?   ವಚನ: -ಜೋದರ ಮಾಯಣ್ಣ ಉಡುಪಿ: ಕರ್ನಾಟಕದ ಅನೇಕ ಕಡೆ ಮಳೆ ಜೋರಾಗಿದೆ ಅದರಲ್ಲೂ ಕರಾವಳಿ ಭಾಗದಲ್ಲಿ ಮುಂಗಾರು ಚುರುಕುಗೊಂಡಿದೆ. ಉತ್ತರ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಹೆಚ್ಚು ಮಳೆಯಾಗುತ್ತಿರುವ ಕಾರಣ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಹಾಗೂ ದಕ್ಷಣ ಕನ್ನಡದಲ್ಲಿ ಇಂದು ಕೂಡ ರಜೆ ವಿಸ್ತರಿಸಲಾಗಿದೆ. ಈ ಗಿಡದ ಉಪಯೋಗದಿಂದ ಲಿವರ್- ಚರ್ಮದ ಸಮಸ್ಯೆಗಳಿಗೆ ಮನೆ ಮದ್ದು.! ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಭಾಗದಲ್ಲಿ ಭಾರಿ … Continue reading ಮಳೆ ಜೋರು.! ಈ ಮೂರು ಜಿಲ್ಲೆಗಳಲ್ಲಿ ಶಾಲಾ ಕಾಲೇಜು ರಜೆ