ಮಳೆ ಜೋರು.! ಈ ಮೂರು ಜಿಲ್ಲೆಗಳಲ್ಲಿ ಶಾಲಾ ಕಾಲೇಜು ರಜೆ

  ಬೆಂಗಳೂರು: ವಿಮಾನಕ್ಕೆ ಟೆಂಪೊ ಟ್ರಾವೆಲರ್‌ ಡಿಕ್ಕಿ!   ನ್ಯಾಷನಲ್ ಹೆರಾಲ್ಡ್ ಕೇಸ್: ಕಾಂಗ್ರೆಸ್ ನಾಯಕರಿಗೆ ತಾಕತ್ತಿದ್ದರೆ ಕೋರ್ಟ್ ನಲ್ಲಿ ಹೋರಾಡಿ- ಬಿಜೆಪಿ ಉಡುಪಿ: ಕರ್ನಾಟಕದ ಅನೇಕ ಕಡೆ ಮಳೆ ಜೋರಾಗಿದೆ ಅದರಲ್ಲೂ ಕರಾವಳಿ ಭಾಗದಲ್ಲಿ ಮುಂಗಾರು ಚುರುಕುಗೊಂಡಿದೆ. ಉತ್ತರ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಹೆಚ್ಚು ಮಳೆಯಾಗುತ್ತಿರುವ ಕಾರಣ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಹಾಗೂ ದಕ್ಷಣ ಕನ್ನಡದಲ್ಲಿ ಇಂದು ಕೂಡ ರಜೆ ವಿಸ್ತರಿಸಲಾಗಿದೆ. ಮಂಗಳೂರು: ಜೋಡಿ ಕೊಲೆ ಪ್ರಕರಣ-ಮೂವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಉತ್ತರ ಕನ್ನಡ … Continue reading ಮಳೆ ಜೋರು.! ಈ ಮೂರು ಜಿಲ್ಲೆಗಳಲ್ಲಿ ಶಾಲಾ ಕಾಲೇಜು ರಜೆ