ಮಳೆ ಜೋರು.! ಈ ಮೂರು ಜಿಲ್ಲೆಗಳಲ್ಲಿ ಶಾಲಾ ಕಾಲೇಜು ರಜೆ

  ನಾಪತ್ತೆಯಾಗಿದ್ದ ಮಹಿಳೆ ಪ್ರಿಯಾಂಕಾ ಪ್ರಕರಣಕ್ಕೆ ಬಿಗ್ ಟ್ವಿಸ್ಟ್   ವಚನ:- -ಗುಪ್ತ ಮಂಚಣ್ಣ .! ಉಡುಪಿ: ಕರ್ನಾಟಕದ ಅನೇಕ ಕಡೆ ಮಳೆ ಜೋರಾಗಿದೆ ಅದರಲ್ಲೂ ಕರಾವಳಿ ಭಾಗದಲ್ಲಿ ಮುಂಗಾರು ಚುರುಕುಗೊಂಡಿದೆ. ಉತ್ತರ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಹೆಚ್ಚು ಮಳೆಯಾಗುತ್ತಿರುವ ಕಾರಣ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಹಾಗೂ ದಕ್ಷಣ ಕನ್ನಡದಲ್ಲಿ ಇಂದು ಕೂಡ ರಜೆ ವಿಸ್ತರಿಸಲಾಗಿದೆ. ದಾವಣಗೆರೆ ದಕ್ಷಿಣ:  ವಿಧಾನಸಭಾ ಕ್ಷೇತ್ರದ ಅಂತಿಮ ಮತದಾರರ ಪಟ್ಟಿಯಲ್ಲಿ ಇದ್ದಾರೆ ಇಷ್ಟು ಮಂದಿ ಮತದಾರರು. ಉತ್ತರ ಕನ್ನಡ ಜಿಲ್ಲೆಯ … Continue reading ಮಳೆ ಜೋರು.! ಈ ಮೂರು ಜಿಲ್ಲೆಗಳಲ್ಲಿ ಶಾಲಾ ಕಾಲೇಜು ರಜೆ