ಆಧ್ಯಾತ್ಮಿಕ ಚಿಂತಕರು ಪ್ರಧಾನ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882
ಕೆಲವರು ಮಾಟ, ಮಂತ್ರ, ವಶೀಕರಣವನ್ನು ನಂಬೋದಿಲ್ಲ,ಇವತ್ತಿಗೂ ಪ್ರಪಂಚದ ಎಲ್ಲಾ ಭಾಗಗಳಲ್ಲಿ ವಾಮಾಚಾರದ ಬಗ್ಗೆ ಜನರಲ್ಲಿ ಭಯವಿದೆ,ಆದರೆ ಇನ್ನೂ ಕೆಲವರು ಇವುಗಳಲ್ಲಿ ನಂಬಿಕೆ ಇಟ್ಟಿರುತ್ತಾರೆ. ಎಲ್ಲವೂ ಅವರವರ ನಂಬಿಕೆಗೆ ಬಿಟ್ಟಿದ್ದುಮನೆ ಮುಂದೆ ನಿಂಬೆಕಾಯಿ, ಕುಂಕುಮ, ಕುಂಬಳಕಾಯಿ ಇದ್ರೆ ಇವೆಲ್ಲಾ ಮಾಟದ ಸಂಕೇತನಿಮ್ಮ ಮನೆ ಮುಂದೆ ನಿಂಬೆಕಾಯಿ, ಕುಂಕುಮ, ಕುಂಬಳಕಾಯಿ ಯಾರಾದ್ರೂ ಇಟ್ಟು ಹೋದ್ರೆ ನೋ ಡೌಟ್ ನಿಮ್ಮ ಹಾಗೂ ನಿಮ್ಮ ಮನೆ ಮೇಲೆ ಮಾಟ ಮಂತ್ರ ವಶೀಕರಣವಾಗಿದೆ ಎಂದರ್ಥ
ಆಧ್ಯಾತ್ಮಿಕ ಚಿಂತಕರು ಪ್ರಧಾನ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882
ಬನ್ನಿ ನೋಡೋಣ ಇನ್ಯಾವೆಲ್ಲಾ ಲಕ್ಷಣ ಇವೆ ಎಂದು
1)ಮನೆಯವರೊಂದಿಗೆ ಆಗಾಗ ಜಗಳವಾಗುತ್ತಿದ್ದರೆ ಇದು ಮಾಟದ ಸೂಚನೆ
2)ಅಮಾವಾಸ್ಯೆ ಅಥವಾ ಹುಣ್ಣಿಮೆಗೆ ಗಾಬರಿಗೊಳ್ಳುವುದು
3)ವ್ಯವಹಾರದಲ್ಲಿ ಬದಲಾವಣೆಯಾಗುವುದು
4)ಹೆಚ್ಚಾಗಿ ಅನಾರೋಗ್ಯದಿಂದಿರುವುದು
5)ಒಂದೇ ವ್ಯಕ್ತಿಯ ಬಗ್ಗೆ ಪದೇ ಪದೇ ಯೋಚಿಸುವುದು
6)ಯೋಚಿಸದೆ ಯಾವುದೇ ವ್ಯಕ್ತಿಯ ಮೇಲೆ ವಿಶ್ವಾಸ ಇಡುವುದು
7)ಹೆಚ್ಚು ಕೋಪಗೊಳ್ಳುವುದು
8)ಹೆದರಿಕೆಯಾಗುವಂತಹ ಕನಸು ಬರುವುದು
9)ಮಾನಸಿಕವಾಗಿ ಅಸ್ಥಿರವಾಗಿರುವುದು
6)ಯೋಚಿಸದೆ ಯಾವುದೇ ವ್ಯಕ್ತಿಯ ಮೇಲೆ ವಿಶ್ವಾಸ ಇಡುವುದು
7)ಹೆಚ್ಚು ಕೋಪಗೊಳ್ಳುವುದು
8)ಹೆದರಿಕೆಯಾಗುವಂತಹ ಕನಸು ಬರುವುದು
9)ಮಾನಸಿಕವಾಗಿ ಅಸ್ಥಿರವಾಗಿರುವುದು
ಇವುಗಳಲ್ಲಿ ಯಾವುದಾದರೂ ನೀಮ್ಮಗೂ ಹಾಗಿದೇಯಾ.
ಇಲ್ಲಿ ನಾನು ಯಾವುದೇ ಗ್ರಪಿಗೂ ಇದನ್ನು ಶೇರ್ ಮಾಡುವುದಿಲ್ಲ ದುರುಪಯೋಗ ಮಾಡುವ ಜನರು ಬಹಳ ಆದರಿಂದ ನನ್ನ followers ಗಾಗಿ ಮಾತ್ರ ಕೊಟ್ಟಿರುವೆ ಬೇಕಾದವರು ಶೇರ್ ಮಾಡಿ ಕೊಳ್ಳಿ ದುರುಪಯೋಗಕ್ಕೆ ಯಾರು ಬಳಸಬೇಡಿ ಬಳಸಿದರೆ ಅದು ಅವರನೆ ಸುಡುವುದು ಇದು ಖಂಡಿತ.
ಆಧ್ಯಾತ್ಮಿಕ ಚಿಂತಕರು ಪ್ರಧಾನ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882
ವಶೀಕರಣ
ಆರು ಪ್ರಕಾರದ ಕರ್ಮಗಳು
ಶಾಂತಿ ಕರ್ಮ, ವಶೀಕರಣ, ಸ್ಥಂಭನ,ವಿದ್ವೇಷಣ, ಉಚ್ಛಾಟನ, ಮಾರಣ.
ಈ ಆರುಪ್ರಕಾರದ ಪ್ರಯೋಗಗಳನ್ನು ಷಟ್ಕರ್ಮವೆಂದು ತಂತ್ರಗಳಲ್ಲಿ ಕರೆಯುವೇವು ನಾವು.
ಒಂಬತ್ತು ಪ್ರಕಾರದ ಪ್ರಯೋಗಗಳು.
ಮಾರಣ,ಮೊಹಿನಿ, ಸ್ತಂಭನ,ವಿದ್ವೇಷಣ,ಉಚ್ಛಾಟನೆ, ವಶೀಕರಣ, ಆರ್ಷಣ,ಯಕ್ಷಿಣಿ, ಸಾಧನ, ರಸಾಯನ ಕ್ರಿಯಾ, ಇವು ಒಂಬತ್ತು ಪ್ರಾಕಾರದ ಪ್ರಯೋಗಗಳು.
ಆಧ್ಯಾತ್ಮಿಕ ಚಿಂತಕರು ಪ್ರಧಾನ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882
ದೇವಿ ದೇವತೆಯರ ಷಟ್ ಪ್ರಕಾರ ಕರ್ಮಗಳು.
1)ಶಾಂತಿ ಕರ್ಮಕ್ಕೆ ಅಭಿಷ್ಷಾ ಸ್ತ್ರೀ ದೇವಿ = ರತಿ ಆಗಿರುತ್ತಾಳೆ. =
2)ವಶೀಕರಣಕ್ಕೆ = ಸರಸ್ವತಿ
3) ಸ್ತಂಭನಕ್ಕೆ = ಲಕ್ಷ್ಮೀ
4) ವಿದ್ವೇಷಣಕ್ಕೆ = ಜೇಷ್ಠಾ
5) ಉಚ್ಛಾಟನಕ್ಕೆ = ದುರ್ಗಾ ಮತ್ತು ಕಾಳಿ
6) ಮಾರಣಕ ದೇವಿ = ಭದ್ರಕಾಳಿ ಆಗಿರುತ್ತಾಳೆ.
ಇವುಗಳು ಮಾಂತ್ರಿಕನೀಗೆ ತೀಳಿದಿರಬೇಕು ಇಲ್ಲವೆಂದರೆ ಮಾಂತ್ರಿಕನಾಗಲು ಸಧ್ಯವೆ ಇಲ್ಲ.
ಮತ್ತೊಂದು ವಿಷಯ ಯಾವ ಮಾಂತ್ರಿಕನು ಸ್ತ್ರೀಯರು ಕೇಟ್ಟದಾಗಿ ಮಾತನಾಡುವುದೆ ಆಗಲ್ಲಿ ಅವಹೇಳನ ಮಾಡುವುದೆ ಆಗಲಿ ನೀಜಾವಾದ ಮಾಂತ್ರಿಕ ಯಾರು ಮಾಡುವುದಿಲ್ಲ ಇದೆ ಸತ್ಯ.
ನೀಜಾವಾದ ಮಾಂತ್ರಿಕನ ಬಾಯಿಯಲ್ಲಿ ಮಂತ್ರೋಚಾರಣೆ ಬಿಟ್ಟರೆ ಕೇಟ್ಟ ಪಾದ ಬರುವುದಿಲ್ಲ.
ಆಧ್ಯಾತ್ಮಿಕ ಚಿಂತಕರು ಪ್ರಧಾನ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882
ಮಾಟ ಮಂತ್ರಕ್ಕೆ ಪರಿಹಾರ.
ಇನ್ನೂ ಮಾಟ ಮಂತ್ರ ಏನಿದ್ರೂ ಜತೆಯಲ್ಲಿ ಇದ್ದವರೇ ಮಾಡಲು ಸಾಧ್ಯ. ಹಾಗಾಗಿ ಜತೆಯಲಿದ್ದವರ ಬಗ್ಗೆ ಸಾಕಷ್ಟು ಎಚ್ಚರಿಕೆಯಿಂದಿರಿಸಾಧ್ಯವಾದಷ್ಟು
2)ಇತರರ ಮನೆಯಲ್ಲಿ ತಿನ್ನುವುದು ಕುಡಿಯುವುದು ಬಿಟ್ಟುಬಿಡಿ.
3)ಮನೆ ಪಕ್ಕ ನಿಂಬೆಹಣ್ಣು, ಕುಂಕುಮ ಹಳದಿ ಇದ್ರೆ ಮೊದಲಿಗೆ ಅದರ ಮೇಲೆ ಸೆಗಣಿ ನೀರು ಚಿಮುಕಿಸಿ, ಬಳಿಕ ಅದನ್ನೆಲ್ಲಾ ನದಿಯಲ್ಲಿ ವಿಸರ್ಜಿಸಿ.
4)ಮನೆಯಲ್ಲಿ ಬೆಕ್ಕು ಇಲ್ಲವೇ ನಾಯಿ ಸಾಕಿ. ಇದರಿಂದ ಮಾಟದ ಪ್ರಭಾವ ನಿಮ್ಮಮೇಲೆ ಆಗುವುದಕ್ಕಿಂತ ಮುನ್ನ ಅವುಗಳ ಮೇಲೆ ಪರಿಣಾಮ ಬೀರುತ್ತದೆ.
5)ಗಣೇಶನನ್ನು ನಂಬಿದ್ರೆ ಯಾವ ಮಾಟವೂ ನಿಮ್ಮತ್ತ ಸುಳಿಯುದಿಲ್ಲ. ದಿನನಿತ್ಯ ಗಣೇಶನ ದೇವಾಲಯಕ್ಕೆ ಹೋಗಿ ಕೆಂಪು ದಾಸವಾಳ ಸಮರ್ಪಿಸಿ.
6)ಮನೆಯಲ್ಲಿನ ದುಷ್ಟ ಶಕ್ತಿಯನ್ನ ಹೊರಹಾಕಲು ಉಪ್ಪು ಸಹಕಾರಿ. ಮನೆಯನ್ನ ಉಪ್ಪು ಬೆರೆಸಿದ ನೀರಿನಿಂದ ಉಜ್ಜಿ. ಇದರಿಂದ ದುಷ್ಟ ಶಕ್ತಿ ನಾಶವಾಗುವುದು.
7)ಗಣೇಶ ವಿಗ್ರಹವನ್ನು ದೇವರ ಕೋಣೆಯಲ್ಲಿ ಸ್ಥಾಪಿಸೋ ಮುನ್ನ ಮೊದಲಿಗೆ ಆ ಜಾಗಕ್ಕೆ ಕಲ್ಲುಪ್ಪುಇದರಿಂದ ಧನಾತ್ಮಕ ಶಕ್ತಿ ಹೆಚ್ಚಾಗುವುದು.
8)ನೀವು ಸ್ನಾನ ಮಾಡುವ ನೀರಿಗೂ ಉಪ್ಪು ಬೆರೆಸಿ ಸ್ನಾನ ಮಾಡಿ. ಇದರಿಂದ ನಿಮ್ಮ ಮೇಲೆ ಮಾಟವಾಗಿದ್ರೆ ಅದು ನಾಶವಾಗುವುದು.
9)ಎರಡೂ ಕೈಗಳಲ್ಲಿ ಕಲ್ಲುಪ್ಪನ್ನ ಹಿಡಿದು ಗಟ್ಟಿಯಾಗಿ ಮುಚ್ಚಿಟ್ಟು ಕೊಳ್ಳಿ. ಸ್ವಲ್ಪಸಮಯದ ನಂತರ ಉಪ್ಪನ್ನ ವಾಶ್ಬೇಸಿನ್ಗೆ ಎಸೆಯಿರಿ.
ಶ್ರೀ ಹರಿ.
ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಪಂಡಿತ್ ಶ್ರೀ ಲಕ್ಷ್ಮಿಕಾಂತ್ ಗುರೂಜಿ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೆ ಫೋನ್ ನಲ್ಲಿಯೇ ನೇರವಾಗಿ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂದ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳು ನಿಮ್ಮನ್ನು ಕಾಡುತ್ತಾ ಇದ್ರೆ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲರಿಗೂ ಸಹ ಯಾರಿಗೂ ತಿಳಿಯದ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಫೋನ್ ನಲ್ಲಿಯೇ ಪರಿಹಾರ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882