ಆಧ್ಯಾತ್ಮಿಕ ಚಿಂತಕರು ಪ್ರಧಾನ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882
ಕೆಲಸ ಮಾಡುವ ಜಾಗದಲ್ಲಿ, ಕಛೇರಿಗಳಲ್ಲಿ, ನಿಮ್ಮ ಏಳಿಗೆಯನ್ನು ಸಹಿಸಲಾಗದೆ ಅಕ್ಕಪಕ್ಕದ ಮನೆಯವರ ದೃಷ್ಟಿ ನಿಮ್ಮ ಮೇಲೆ ಬಿದ್ದು ಶತ್ರುಗಳ ಕಾಟ ಜಾಸ್ತಿಯಾಗುತ್ತಿದ್ದರೆ ಈ ಪರಿಹಾರವನ್ನು ಮಾಡುವುದರಿಂದ ಶತ್ರು ಕಾಟ ದೂರವಾಗುತ್ತದೆ. ಹಾಗಾದರೆ ಈ ಸುಲಭ ಪರಿಹಾರವನ್ನು ಯಾವ ರೀತಿ ಮಾಡಬೇಕು ಎಂಬುದರ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.
ಈ ಸುಲಭ ಪರಿಹಾರವನ್ನು ಭಾನುವಾರದ ದಿನ ಮಧ್ಯಾಹ್ನ ಸುಮಾರು 12 ಗಂಟೆಯಿಂದ ಮಧ್ಯಾಹ್ನ 2 ಗಂಟೆಯ ಒಳಗೆ ಮಾಡಬೇಕು. ಈ ಪರಿಹಾರಕ್ಕೆ ಬೇಕಾದ ಸಾಮಾಗ್ರಿಗಳು ಒಂದು ನಿಂಬೆಹಣ್ಣು ,1 ಒಣ ಮೆಣಸಿನಕಾಯಿ, 1 ಬೆಳ್ಳುಳ್ಳಿ, ಒಂದು ಸೂಜಿ.
ಆಧ್ಯಾತ್ಮಿಕ ಚಿಂತಕರು ಪ್ರಧಾನ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882
ಮೊದಲಿಗೆ ನಿಮಗೆ ಯಾರು ತೊಂದರೆಯನ್ನು ಕೊಡುತ್ತಿರುತ್ತಾರೋ ಅವರ ಹೆಸರನ್ನು ನಿಂಬೆಹಣ್ಣಿನ ಮೇಲೆ ಬರೆಯಬೇಕು. ನಿಂಬೆಹಣ್ಣಿನ ಮೇಲೆ ಹೆಸರನ್ನು ಬರೆದನಂತರ ಸ್ವಸ್ತಿಕ್ ಚಿಹ್ನೆಯನ್ನು ಸಹ ಬರೆಯಬೇಕು. ಸ್ವಸ್ತಿಕ್ ಚಿಹ್ನೆಯನ್ನು ಬರೆದ ನಂತರ ಸೂಜಿಯ ಸಹಾಯದಿಂದ ನಿಂಬೆಹಣ್ಣಿಗೆ ಚುಚ್ಚಬೇಕು. ತದನಂತರ ಬೆಳ್ಳುಳ್ಳಿಯನ್ನು ಸಹ ಸೂಜಿ ಸಹಾಯದಿಂದ ನಿಂಬೆಹಣ್ಣಿನ ಮಧ್ಯಭಾಗಕ್ಕೆ ಚುಚ್ಚಬೇಕು. ತದನಂತರ ಒಣ ಮೆಣಸಿನಕಾಯಿಯನ್ನು ಸಹ ನಿಂಬೆಹಣ್ಣಿನ ಮಧ್ಯಭಾಗಕ್ಕೆ ಚುಚ್ಚಬೇಕು. ಮೊದಲಿಗೆ ನಿಂಬೆಹಣ್ಣು ಅದರ ಮುಂದೆ ಬೆಳ್ಳುಳ್ಳಿ ತದನಂತರ ಒಣಮೆಣಸಿನಕಾಯಿ ಈ ರೀತಿಯಾಗಿ ಸೂಜಿಯಿಂದ ಚುಚ್ಚಬೇಕು.
ಭಾನುವಾರದ ಮಧ್ಯಾಹ್ನದ ಸಮಯದಲ್ಲಿ ಈ ರೀತಿಯಾಗಿ ಮಾಡಿದ ನಂತರ ಮನೆಯ ಒಂದು ಮೂಲೆಯ ಭಾಗದಲ್ಲಿ ಅದು ಸಂಪೂರ್ಣವಾಗಿ ಒಣಗುವ ತನಕ ಅಲ್ಲಿಯೇ ಇಡಬೇಕು. ಸಂಪೂರ್ಣವಾಗಿ ಒಣಗಿದ ನಂತರ ಸುಟ್ಟು ಬಿಡಬೇಕು. ಯಾವ ರೀತಿ ಸುಡಬೇಕೆಂದರೆ ಎಲ್ಲ ವಸ್ತು ಸಂಪೂರ್ಣವಾಗಿ ಬೂದಿಯಾಗಬೇಕು. ತದನಂತರ ಆ ಬೂದಿಯನ್ನು ಹರಿಯುವ ನದಿಯಲ್ಲಿ ಅಥವಾ ಹರಿಯುವ ನೀರಿನಲ್ಲಿ ಹೋಗಿ ಬಿಡಬೇಕು. ಈ ರೀತಿಯಾಗಿ ಮಾಡುವುದರಿಂದ ಶತ್ರು ಎಷ್ಟೇ ಬಲಿ ಬಲಿಷ್ಠನಾಗಿದ್ದರು ಸಹ ಕುಗ್ಗಿ ಹೋಗಿ ನಿಮಗೆ ಯಾವುದೇ ತೊಂದರೆಯನ್ನು ಸಹ ನೀಡುವುದಿಲ್ಲ.
ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಪಂಡಿತ್ ಶ್ರೀ ಲಕ್ಷ್ಮಿಕಾಂತ್ ಗುರೂಜಿ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೆ ಫೋನ್ ನಲ್ಲಿಯೇ ನೇರವಾಗಿ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂದ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳು ನಿಮ್ಮನ್ನು ಕಾಡುತ್ತಾ ಇದ್ರೆ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲರಿಗೂ ಸಹ ಯಾರಿಗೂ ತಿಳಿಯದ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಫೋನ್ ನಲ್ಲಿಯೇ ಪರಿಹಾರ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882





























