ಉತ್ತರಾಣಿ ಗಿಡದ ಬೇರನ್ನು ತಂದು ಈ ಸರಳ ಪ್ರಯೋಗ ಮಾಡಿದರೆ ….?

WhatsApp
Telegram
Facebook
Twitter
LinkedIn

 

ಆಧ್ಯಾತ್ಮಿಕ ಚಿಂತಕರು ಪ್ರಧಾನ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882

ನಾನು ನಿಮಗೆ ಇಂದಿನ ಮಾಹಿತಿಯಲ್ಲಿ ಈ ಒಂದು ಗಿಡದ ಬೇರನ್ನು ಪೂಜೆ ಮಾಡಿ ನಿಮ್ಮ ಕೈಗೆ ಕಟ್ಟಿಕೊಂಡರೆ ನೀವು ಅಂದುಕೊಂಡ ಕೆಲಸ ಆಗುತ್ತದೆ ಎನ್ನುವ ಮಾಹಿತಿಯನ್ನು ನಿಮಗೆ ಸಂಪೂರ್ಣವಾಗಿ ತಿಳಿಸಿಕೊಡುತ್ತೇನೆ.ಹೌದು ಸ್ನೇಹಿತರೆ ಸಾಮಾನ್ಯವಾಗಿ ನಮ್ಮ ಸುತ್ತಮುತ್ತಲಿರುವ ಗಿಡಮರಗಳಿಂದ ಔಷಧೀಯ ಗುಣಗಳಿರುತ್ತವೆ.ಹಲವಾರು ಗಿಡಗಳು ಹಲವಾರು ರೀತಿಯಲ್ಲಿ ನಮಗೆ ಉಪಯೋಗವಾಗುತ್ತವೆ. ಹಾಗೆಯೇ ಇಂದು ನಾವು ಹೇಳುವ ಈ ಮಾಹಿತಿಯಲ್ಲಿ ಈ ಒಂದು ಗಿಡದ ಬೇರನ್ನು ನೀವು ಪೂಜೆ ಮಾಡುವಾಗ ಅದಕ್ಕೆ ಪೂಜೆ ಮಾಡಿ

ನಿಮ್ಮ ಕೈಗೆ ಕಟ್ಟಿಕೊಂಡರೆ ನೀವು ಅಂದುಕೊಂಡ ಕೆಲಸ ನೆರವೇರುತ್ತವೆ ಎಂಬ ಮಾಹಿತಿಯನ್ನು ನಿಮಗೆ ಇಂದಿನ ಲೇಖನದಲ್ಲಿ ಸಂಪೂರ್ಣವಾಗಿ ತಿಳಿಸಿಕೊಡುತ್ತೇನೆ.ಸಾಮಾನ್ಯವಾಗಿ ಎಲ್ಲರ ಮನೆಯಲ್ಲೂ ಕೂಡ ಪೂಜೆಯನ್ನು ಮಾಡುತ್ತಾರೆ ಹಾಗೆ ಪೂಜೆ ಮಾಡುವಾಗ ಈ ಒಂದು ಗಿಡದ ಬೇರು ಬಿಟ್ಟುಕೊಂಡು ಪೂಜೆ ಮಾಡಿ ಅದು ನಿಮ್ಮ ಕೈಗೆ ಕಟ್ಟಿಕೊಳ್ಳುವುದರಿಂದ ನಿಮ್ಮ ಮನೆಯಲ್ಲಿ ಇರುವಂತಹ ಸಂಕಷ್ಟಗಳು ಹಾಗೂ ನೀವು ಅಂದುಕೊಂಡ ಅಂತಹ ಕೆಲಸಗಳು ಆಗುತ್ತವೆ ಎನ್ನುವ ನಂಬಿಕೆ ಇದೆ. ಈ ಪೂಜೆಯನ್ನು ನೀವು ಯಾವಾಗ ಮಾಡಬೇಕೆಂದರೆ ಬುಧವಾರ ದಿನ ಈ ಪೂಜೆಯನ್ನು ಮಾಡಬೇಕು.

ಹಲವಾರು ಜನರು ಮಹಾಲಕ್ಷ್ಮಿ ಅನುಗ್ರಹವನ್ನು ಪಡೆದುಕೊಳ್ಳಲು ಹಲವಾರು ರೀತಿಯಾದಂತಹ ಪೂಜೆಗಳನ್ನು ಮಾಡುತ್ತಿರುತ್ತಾರೆ. ಆದರೆ ಕೆಲವರಿಗೆ ಎಷ್ಟೇ ಮಾಡಿದರೂ ಅವರಿಗೆ ಮಹಾಲಕ್ಷ್ಮಿ ಅನುಗ್ರಹ ಆಗುವುದಿಲ್ಲ.ಲಕ್ಷ್ಮಿಯ ಅನುಗ್ರಹ ವಾಗಲು ಮಹಾಲಕ್ಷ್ಮಿಯ ಪತಿ ಮಹಾವಿಷ್ಣು ಸಂತೋಷವಾಗಲು ಅಂತಹ ಪೂಜೆಯನ್ನು ಮಾಡಬೇಕು. ಹೀಗೆ ಮಹಾವಿಷ್ಣುವಿನ ಪೂಜೆಯನ್ನು ಬುಧವಾರ ದಿನ ನೀವು ಮಾಡಿದರೆ ಮಹಾಲಕ್ಷ್ಮಿ ಸಂತೋಷವಾಗಿ ನಿಮ್ಮ ಮೇಲೆ ಮಹಾಲಕ್ಷ್ಮಿಯ ಅನುಗ್ರಹ ಯಾವಾಗಲೂ ಆಗುತ್ತದೆ.ಹಾಗೂ ಮಹಾಲಕ್ಷ್ಮಿಯು ನಿಮ್ಮ ಮನೆಯಲ್ಲಿ ಯಾವಾಗಲೂ ಸ್ಥಿರವಾಗಿ ನಡೆಸುತ್ತಾರೆ ಎಂಬ ನಂಬಿಕೆ ಇದೆ.

ಆಧ್ಯಾತ್ಮಿಕ ಚಿಂತಕರು ಪ್ರಧಾನ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882

ಮಹಾವಿಷ್ಣುವಿನ ಪೂಜೆಯನ್ನು ಹೇಗೆ ಮಾಡಬೇಕೆಂದರೆ ಬುಧವಾರ ದಿನ ಮನೆ ಸ್ವಚ್ಛ ಮಾಡಿಕೊಂಡು ನಂತರ ಸ್ನಾನವನ್ನು ಮಾಡಿಕೊಂಡು ಪೂಜೆಯನ್ನು ಮಾಡಬೇಕು.ಪೂಜೆಯನ್ನು ಮಾಡುವಾಗ ಈ ಗಿಡದ ಒಂದು ಬೇರನ್ನು ತೆಗೆದುಕೊಂಡು ಅದಕ್ಕೆ ಅರಿಶಿನವನ್ನು ಲೇಪನ ಮಾಡಿ ಕುಂಕುಮವನ್ನು ಹಚ್ಚಿ ಅದಕ್ಕೆ ಅರಿಶಿನದ ದಾರವನ್ನು ಕಟ್ಟಬೇಕು.ಹೀಗೆ ಕಟ್ಟಿದ ದಾರವನ್ನು ನೀವು ಗಂಡಸರಾದರೆ ಬಲಗೈಗೆ ಹೆಂಗಸರಾದರೆ ಎಡಗೈಗೆ ಕಟ್ಟಿಕೊಳ್ಳಬೇಕು. ಹಾಗೆಯೇ ಆ ಗಿಡದ ಬೇರುಗಳನ್ನು ಪೂಜೆ ಮಾಡಿ ನೀವು ವ್ಯವಹಾರ ವ್ಯಾಪಾರ ಮಾಡುವಂತಹ ಸ್ಥಳದಲ್ಲಿ ಕೂಡ ಮುಖ್ಯದ್ವಾರದಲ್ಲಿ ಕಟ್ಟಬೇಕು.

ಗಿಡ ಯಾವುದೆಂದರೆ ಆ ಗಿಡ ಬೇರೆ ಯಾವುದೂ ಅಲ್ಲ ಸ್ನೇಹಿತರೆ ಉತ್ತರಾಣಿ ಗಿಡ.ಉತ್ತರಾಣಿ ಗಿಡ ಸಾಮಾನ್ಯವಾಗಿ ರಸ್ತೆ ಬದಿಯಲ್ಲಿ ಸಿಗುವಂತಹ ಒಂದು ರೀತಿಯಾದಂತಹ ಉತ್ತಮವಾದಂತಹ ಔಷಧೀಯ ಗುಣಗಳನ್ನು ಹೊಂದಿರುವ ಅಂತಹ ಗಿಡವಾಗಿದೆ.ಈ ಗಿಡವನ್ನು ಮನೆಗೆ ತೆಗೆದುಕೊಂಡು ಬಂದು ಇದರ ಬೇರುಗಳನ್ನು ಬೇರೆಯಾಗಿ ಮಾಡಿ ಅದಕ್ಕೆ ಅರಿಶಿಣವನ್ನು ಲೇಪನ ಮಾಡಿ ಹಾಗೂ ಕುಂಕುಮವನ್ನು ಹಚ್ಚಿ ನಂತರ ಕೈಗೆ ಕಟ್ಟುವುದರಿಂದ ನಮ್ಮ ಮನೆಯಲ್ಲಿ ಯಾವುದೇ ರೀತಿಯಾದಂತಹ ಕಷ್ಟಗಳಿದ್ದರೂ ಕೂಡ ತೊಲಗಿ ಮನೆಯಲ್ಲಿ ನೆಮ್ಮದಿ ಸಿಗುತ್ತದೆ .

ಹಾಗೂ ನಾವು ಮನಸ್ಸಿನಲ್ಲಿ ಅಂದುಕೊಂಡು ಮಹಾವಿಷ್ಣುವಿಗೆ ಈ ರೀತಿಯಾಗಿ ಪೂಜೆ ಮಾಡಿದರೆ ನಿಮಗೆ ಕಾರ್ಯ ಸಿದ್ಧಿ ಅನ್ನುವುದು ಆಗುತ್ತದೆ ಸ್ನೇಹಿತರೆ.

ಶ್ರೀ ಮಂದಾರ್ತಿ ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ

ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಪಂಡಿತ್ ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳು ನಿಮ್ಮನು ಕಾಡುತ್ತಾ ಇದ್ರೆ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ.

ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ

9945701882

BC Suddi   About Us
BC Suddi Bcsuddi is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World. Read More
For Feedback - [email protected]

Related News

LATEST Post

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

WhatsApp Icon Telegram Icon