Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

ಜಯದೇವ ಆಸ್ಪತ್ರೆ: ಡಾ. ಸಿ.ಎನ್. ಮಂಜುನಾಥ್ ಅವರೇ ಮುಂದುವರಿಕೆ.!

0

 

ಬೆಂಗಳೂರು: ಹೌದು ಪ್ರತಿಷ್ಠಿತ ಜಯದೇವ ಆಸ್ಪತ್ರೆಯ ನಿರ್ದೇಶಕರಾಗಿ ಡಾ. ಸಿ.ಎನ್. ಮಂಜುನಾಥ್ ಅವರನ್ನೇ ಮುಂದುವರೆಸಿ ಸರ್ಕಾರ ಆದೇಶ ಹೊರಡಿಸಿದೆ.

ಇದೇ ಜುಲೈ 19ಕ್ಕೆ ಅವರ ಸೇವಾವಧಿ ಮುಕ್ತಾಯವಾಗುತ್ತದೆ. ಕಲಬುರಗಿಯಲ್ಲಿ ಜಯದೇವ ಆಸ್ಪತ್ರೆಯ ನಿರ್ಮಾಣದ ಜವಾಬ್ದಾರಿಯಿಂದಾಗಿ ಅವರಿಗೆ ಇನ್ನು 6 ತಿಂಗಳವರೆಗೆ ಆಸ್ಪತ್ರೆಯ ನಿರ್ದೇಶಕರಾಗಿ ಮುಂದುವರೆಯುವಂತೆ ಆದೇಶಿಸಿದೆ.  ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

Leave A Reply

Your email address will not be published.