Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

ಜಾರ್ಖಂಡ್‌ ಶಿಕ್ಷಣ ಸಚಿವ ನಿಧನ.!

0

 

ಚೆನ್ನೈ: ಜಾರ್ಖಂಡ್‌ ಸರ್ಕಾರದ ಶಿಕ್ಷಣ ಸಚಿವ ಜಗರ್ನಾಥ್ ಮಹತೋ ಚೆನ್ನೈ ಆಸ್ಪತ್ರೆಯಲ್ಲಿ ನಿಧನರಾಗಿರುವ ಬಗ್ಗೆ ಸಿಎಂ ಹೇಮಂತ್‌ ಸೊರೇನ್‌ ಮಾಹಿತಿ ನೀಡಿದ್ದಾರೆ.

ಕೆಲವು ವರ್ಷಗಳಿಂದ ಅನಾರೋಗ್ಯ ಹಾಗೂ ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿದ್ದ ಅವರಿಗೆ 2020ರ ನವೆಂಬರ್​ನಲ್ಲಿ ಶ್ವಾಸಕೋಶ ಕಸಿ ಚಿಕಿತ್ಸೆ ಮಾಡಲಾಗಿತ್ತು.

ಮಹತೋ ಹಲವು ಬಾರಿ ಶಾಸಕನಾಗಿ ಆಯ್ಕೆಯಾಗಿದ್ದು, 2019ರಲ್ಲಿ ದುಮ್ರಿ ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದರು.

Leave A Reply

Your email address will not be published.