ಉಡುಪಿ: ಆದಾಯಕ್ಕಿಂತ ಹೆಚ್ಚು ಗಳಿಕೆ ಆರೋಪ ಹಿನ್ನೆಲೆಯಲ್ಲಿ ಕಾರ್ಕಳ ಮೆಸ್ಕಾಂ ಅಕೌಂಟ್ಸ್ ಅಧಿಕಾರಿ ಗಿರೀಶ್ ರಾವ್ ಮನೆ ಹಾಗೂ ಕಚೇರಿ ಮೇಲೆ ಶನಿವಾರ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಕಾರ್ಕಳ ನಗರದ ಪುಲ್ಕೇರಿಯಲ್ಲಿರು ಗಿರೀಶ್ ಮನೆ ಮತ್ತು ವಾಣಿಜ್ಯ ಸಂಕೀರ್ಣ ಸೇರಿದಂತೆ ಐದು ಕಡೆ ಲೋಕಾಯುಕ್ತ ಡಿವೈಎಸ್.ಪಿ ಮಂಜುನಾಥ್ ನೇತೃತ್ವದಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕಾರ್ಕಳ ನಗರದ ಪುಲ್ಕೇರಿಯಲ್ಲಿರುವ ಗಿರೀಶ್ ಮನೆ ಮತ್ತು ವಾಣಿಜ್ಯ ಸಂಕೀರ್ಣ ಸೇರಿದಂತೆ ಐದು ಕಡೆ ಲೋಕಾಯುಕ್ತ ಡಿವೈಎಸ್.ಪಿ ಮಂಜುನಾಥ್ ನೇತೃತ್ವದಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.