ಬೆಳ್ತಂಗಡಿ : ಬುರುಡೆ ಪ್ರಕರಣದಲ್ಲಿ ಆರೋಪಿ ಚಿನ್ನಯ್ಯನಿಗೆ ಅಶ್ರಯ ನೀಡಿದ ಮಹೇಶ್ ಶೆಟ್ಟಿ ತಿಮರೋಡಿಗೆ ಆ.29 ರಂದು ಎಸ್.ಐ.ಟಿ ಗೆ ಹಾಜರಾಗಲು ನೋಟಿಸ್ ನೀಡಿದ್ದರು ಅದರಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಒಂದು ಪ್ರಕರಣದ ವಿಚಾರಣೆ ಮುಗಿಸಿ ಎಸ್.ಐ.ಟಿ ವಿಚಾರಣೆಗೆ 12:25 ಕ್ಕೆ ಹಾಜರಾಗಿದ್ದಾರೆ

ಬೆಳ್ತಂಗಡಿ : ಬುರುಡೆ ಪ್ರಕರಣದಲ್ಲಿ ಆರೋಪಿ ಚಿನ್ನಯ್ಯನಿಗೆ ಅಶ್ರಯ ನೀಡಿದ ಮಹೇಶ್ ಶೆಟ್ಟಿ ತಿಮರೋಡಿಗೆ ಆ.29 ರಂದು ಎಸ್.ಐ.ಟಿ ಗೆ ಹಾಜರಾಗಲು ನೋಟಿಸ್ ನೀಡಿದ್ದರು ಅದರಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಒಂದು ಪ್ರಕರಣದ ವಿಚಾರಣೆ ಮುಗಿಸಿ ಎಸ್.ಐ.ಟಿ ವಿಚಾರಣೆಗೆ 12:25 ಕ್ಕೆ ಹಾಜರಾಗಿದ್ದಾರೆ
Get the latest news, updates, and exclusive content delivered straight to your WhatsApp.
Powered By KhushiHost