ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882
ಮಾರ್ಚ್ 2ರಂದು ಶುಕ್ರನು ಮೀನ ರಾಶಿ ಪ್ರವೇಶಿಸಿದ್ದಾನೆ. ಈ ಮೂಲಕ ಶುಕ್ರನ ಉತ್ತುಂಗದ ಪ್ರಭಾವವನ್ನು ಈಗ ಗಮನಿಸಬಹುದು. ಶುಕ್ರ 27 ಡಿಗ್ರಿಯಲ್ಲಿ ಚಲಿಸುವಾಗ ಶನಿ ಕೂಡ ಶುಕ್ರನ ಸಂಯೋಗಕ್ಕೆ ಬರಲಿದ್ದಾನೆ. ಶನಿ ಹಾಗೂ ಶುಕ್ರ ಇಬ್ಬರೂ ಈ ಸಮಯದಲ್ಲಿ ಶುಭವನ್ನು ತರಲಿದ್ದಾರೆ. ಶುಕ್ರದೆಸೆಯ ಕಾರಣದಿಂದಾಗಿ ಹಲವು ರಾಶಿಗಳಿಗೆ ಇದು ಶುಭ ಸಮಯ ಆಗುತ್ತಿದೆ.
ಶುಕ್ರ ಮೀನ ರಾಶಿಯಲ್ಲಿರುವಾಗ ಶನಿಯ ಈ ಅಪರೂಪದ ಸಮ್ಮಿಲನವು ಮಾಲವ್ಯ ರಾಜಯೋಗಕ್ಕೆ ಕಾರಣವಾಗುತ್ತಿದೆ. ಇದು ಬರೋಬ್ಬರಿ 12 ತಿಂಗಳ ಬಳಿಕ ರೂಪುಗೊಳ್ಳುತ್ತಿರುವ ಯೋಗವಾಗಿದೆ. ಮೀನ ರಾಶಿಯಲ್ಲಿನ ಈ ಯೋಗವು ಹಲವು ರಾಶಿಗಳಿಗೆ ಶುಭಯೋಗಗಳ ತರುತ್ತಿದೆ. ಬಹುತೇಕ ಎಲ್ಲಾ ರಾಶಿಗಳ ಮೇಲೆ ಇದರ ಪರಿಣಾಮ ಇರಲಿದೆ. ಹಾಗೆ ಪ್ರಮುಖವಾಗಿ ಕೆಲವು ರಾಶಿ ಜನರ ಜೀವನದಲ್ಲಿ ದೊಡ್ಡ ಬದಲಾವಣೆಗಳನ್ನು ಸಹ ನಾವು ನಿರೀಕ್ಷಿಸಬಹುದು.
ಶುಕ್ರನು ತನ್ನ ಉಚ್ಚ ರಾಶಿಯಾದ ಮೀನ ರಾಶಿಗೆ ಪ್ರವೇಶಿಸುವುದರಿಂದ ಮಾಲವ್ಯ ರಾಜಯೋಗವೂ ಸೃಷ್ಟಿಯಾಗುತ್ತಿದೆ. ಮಾರ್ಚ್ 26 ರ ವರೆಗೆ ಶುಕ್ರನು ಮೀಣ ರಾಶಿಯಲ್ಲಿಯೇ ಇರಲಿದ್ದಾನೆ. ಐದು ಮಹಾ ಯೋಗಗಳಲ್ಲಿ ಒಂದಾದ ಮಾಲವ್ಯ ರಾಜಯೋಗಕ್ಕೆ ಕಾರಣವಾಗುತ್ತಿದೆ. ಇದು ಅತ್ಯಂತ ಮುಖ್ಯ ಮತ್ತು ಶುಭಯೋಗವೆಂದು ಪರಿಗಣಿಸಲಾಗಿದೆ.
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882
ವೃಷಭ ರಾಶಿ
ಮಾಲವ್ಯ ರಾಜಯೋಗವು ವೃಷಭ ರಾಶಿಯವರಿಗೆ ತುಂಬಾ ಅದೃಷ್ಟಶಾಲಿಯಾಗಿರಬಹುದು. ಈ ರಾಶಿ ಜನರಿಗೆ ಆಡಳಿತ ಗ್ರಹವಾದ ಶುಕ್ರನು ಉತ್ತುಂಗದಲ್ಲಿದ್ದು ಲಾಭದ ಮನೆಯಲ್ಲಿ ಚಲಿಸುತ್ತಾನೆ.ಇದು ವೃಷಭದಲ್ಲಿ ಕೇಂದ್ರ ತ್ರಿಕೋನ ಯೋಗಕ್ಕೂ ಕಾರಣವಾಗಿದೆ. ದೀರ್ಘಕಾಲದಿಂದ ನೀವು ಬಾಕಿ ಉಳಿಸಿಕೊಂಡಿದ್ದ ಕೆಲಸಗಳನ್ನು ಪೂರ್ಣ ಮಾಡುವಿರಿ. ಕುಟುಂಬದಲ್ಲಿ ಪ್ರೀತಿ ಮೇಲುಗೈ ಸಾಧಿಸುತ್ತದೆ. ಆರ್ಥಿಕ ಲಾಭದ ಸಾಧ್ಯತೆಗಳಿವೆ. ಆಮದು-ರಫ್ತು ಕ್ಷೇತ್ರಗಳಲ್ಲಿ ತೊಡಗಿರುವವರು ವಿಶೇಷ ಪ್ರಯೋಜನಗಳನ್ನು ಅನುಭವಿಸಬಹುದು.
ಮಿಥುನ ರಾಶಿ
ಈ ರಾಶಿಯಲ್ಲಿ ಜನಿಸಿದವರಿಗೆ ಶುಕ್ರನ ಮೀನ ರಾಶಿಗೆ ಚಲನೆಯು ಬಹಳ ಪ್ರಯೋಜನ ತರಲಿದೆ. ದಾಂಪತ್ಯ ವಿಚಾರದಲ್ಲಿನ ಮನಸ್ತಾಪಗಳು ಮರೆಯಲಾಗಲಿದೆ. ಮನೆಯ ಶುಭ ಕಾರ್ಯ ಸಂಬಂಧಿತ ವಿಚಾರವಾಗಿ ಧನಾತ್ಮಕ ಮಾತುಕತೆಗಳಿವೆ. ದೀರ್ಘಕಾಲದಿಂದ ಬಾಕಿ ಇರುವ ಕೆಲಸಗಳು ಪೂರ್ಣಗೊಳ್ಳಬಹುದು ಮತ್ತು ಹೊಸ ಆದಾಯದ ಮೂಲಗಳು ತೆರೆದುಕೊಳ್ಳಬಹುದು. ಹತ್ತನೇ ಮನೆಯಲ್ಲಿ ಮಾಲವ್ಯ ರಾಜಯೋಗವು ರೂಪುಗೊಳ್ಳುತ್ತಿದೆ. ಇದು ಉದ್ಯೋಗ ಮತ್ತು ವ್ಯವಹಾರ ಕ್ಷೇತ್ರಗಳಲ್ಲಿ ಯಶಸ್ಸು ಮತ್ತು ಗಣನೀಯ ಲಾಭವನ್ನು ತರಬಹುದು.
ಕರ್ಕ ರಾಶಿ
ಕರ್ಕ ರಾಶಿಯ ಒಂಬತ್ತನೇ ಮನೆಯಲ್ಲಿ ಮಾಲವ್ಯ ರಾಜಯೋಗವು ರೂಪುಗೊಳ್ಳುತ್ತಿದೆ. ಪರಿಣಾಮವಾಗಿ ಕರ್ಕ ರಾಶಿಯ ಈ ರಾಶಿಯಲ್ಲಿ ಜನಿಸಿದವರು ತಮ್ಮ ಪರವಾಗಿ ಅದೃಷ್ಟವನ್ನು ಕಂಡುಕೊಳ್ಳಬಹುದು. ಬಾಕಿ ಇರುವ ಕೆಲಸಗಳು ಪೂರ್ಣಗೊಳ್ಳಬಹುದು. ಜೀವನದಲ್ಲಿ ಸಂತೋಷ ಬರಬಹುದು. ಧಾರ್ಮಿಕ ಚಟುವಟಿಕೆಗಳಲ್ಲಿ ನಿಮ್ಮ ಆಸಕ್ತಿ ಹೆಚ್ಚಾಗಬಹುದು. ಹೆಚ್ಚುವರಿಯಾಗಿ ಉದ್ಯೋಗದಲ್ಲಿರುವವರು ಅವರ ಪರವಾಗಿ ಅದೃಷ್ಟವನ್ನು ಕಂಡುಕೊಳ್ಳಬಹುದು.
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882
ಸಿಂಹ ರಾಶಿ
ಈ ರಾಶಿಯಲ್ಲಿ ಜನಿಸಿದವರಿಗೆ ಮಾಲವ್ಯ ರಾಜಯೋಗವು ಅನುಕೂಲಕರವಾಗಿರಬಹುದು. ಶುಕ್ರನು ಈ ರಾಶಿಯ ಎಂಟನೇ ಮನೆಯಲ್ಲಿ ಚಲಿಸುತ್ತಾನೆ. ಪರಿಣಾಮವಾಗಿ ಈ ರಾಶಿಯಲ್ಲಿ ಜನಿಸಿದವರ ಜೀವನದಲ್ಲಿ ಹಠಾತ್ ಬದಲಾವಣೆಗಳು ಸಂಭವಿಸಬಹುದು. ಉದ್ಯೋಗದಲ್ಲಿರುವವರಿಗೆ ಕೆಲಸದಲ್ಲಿ ಲಾಭವಾಗಬಹುದು. ಉದ್ಯಮಿಗಳಿಗೆ ಹಠಾತ್ ಆರ್ಥಿಕ ಲಾಭವಾಗುವ ಸಾಧ್ಯತೆಯಿದೆ.
ಕನ್ಯಾ ರಾಶಿ
ಶುಕ್ರನು ಈ ರಾಶಿಯ ಏಳನೇ ಮನೆಯ ಮೂಲಕ ಸಾಗುತ್ತಾನೆ. ಪರಿಣಾಮವಾಗಿ ಮಾಲವ್ಯ ರಾಜಯೋಗವು ಪ್ರಯೋಜನಕಾರಿಯಾಗಬಹುದು. ಈ ರಾಶಿಯಲ್ಲಿ ಜನಿಸಿದ ವ್ಯಕ್ತಿಗಳು ಹೆಚ್ಚಿದ ಲಾಭದಾಯಕ ದಿನಗಳ ನೋಡಬಹುದು. ಕೆಲಸದಲ್ಲಿ ಸಹೋದ್ಯೋಗಿಗಳು ಮತ್ತು ಮೇಲಧಿಕಾರಿಗಳಿಂದ ಸಂಪೂರ್ಣ ಬೆಂಬಲವನ್ನು ಪಡೆಯಬಹುದು. ಬಡ್ತಿ ಮತ್ತು ವೇತನ ಹೆಚ್ಚಳಕ್ಕೆ ಕಾರಣವಾಗಬಹುದು. ವ್ಯಾಪಾರದಲ್ಲಿ ಲಾಭದಾಯಕ ದಿನಗಳ ನೋಡಬಹುದು. ಆಪ್ತರಿಂದ ನಿಮಗೆ ಬರಬೇಕಿದ್ದ ಹಣ ಕೈ ಸೇರಲಿದೆ. ಅನಾರೋಗ್ಯ ಸಂಬಂಧಿತ ನಿಮ್ಮ ಹೋರಾಟದಲ್ಲಿ ಜಯವಿದೆ.
ಶ್ರೀ ಮಂದಾರ್ತಿ ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್
ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಪಂಡಿತ್ ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳು ನಿಮ್ಮನು ಕಾಡುತ್ತಾ ಇದ್ರೆ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882
































